LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಅಹಮದಾಬಾದ್ ವಿಮಾನ ದುರಂತ : ಮೃತ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

Advertisement
ಅಹಮದಾಬಾದ್‌ : ಗುಜರಾತ್‌ನ ರಾಜಧಾನಿ ಅಹಮದಾಬಾದ್‌ನಲ್ಲಿ ಇಂದು ಮಧ್ಯಾಹ್ನ ಏರ್‌ ಇಂಡಿಯಾ ವಿಮಾನ ಪತನವಾಗಿದ್ದು, 241 ಜನರು ಮೃತಪಟ್ಟಿದ್ದಾರೆ.
ಆದ್ದರಿಂದ ಏರ್​​ ಇಂಡಿಯಾ ಮಾಲೀಕತ್ವ ಹೊಂದಿರುವ ಟಾಟಾ ಗ್ರೂಪ್ ಮೃತರ ಕುಟುಂಬಕ್ಕೆ ತಲಾ 1 ಕೋಟಿ ರೂಪಾಯಿ ಪರಿಹಾರವನ್ನು ಘೋಷಿಸಿದೆ.

ಟಾಟಾ ಗ್ರೂಪ್ ಮಾಧ್ಯಮ ಪ್ರಕಟಣೆ ಹೊರಡಿಸಿ ವಿಮಾನ ದುರಂತ ಘಟನೆಯಿಂದ ನಾವು ತೀವ್ರ ದುಃಖಿತರಾಗಿದ್ದೇವೆ ಎಂದು ತಿಳಿಸಿದೆ. ಈ ದುಃಖವನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ಮತ್ತು ಗಾಯಗೊಂಡವರ ಜೊತೆ ನಮ್ಮ ಪ್ರಾರ್ಥನೆಗಳಿವೆ.

ಈ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರತಿಯೊಬ್ಬ ವ್ಯಕ್ತಿಯ ಕುಟುಂಬಗಳಿಗೆ ಟಾಟಾ ಗ್ರೂಪ್ ₹1 ಕೋಟಿ ನೀಡುತ್ತದೆ. ಗಾಯಗೊಂಡವರ ವೈದ್ಯಕೀಯ ವೆಚ್ಚವನ್ನು ಸಹ ನಾವು ಭರಿಸುತ್ತೇವೆ.
ಅವರಿಗೆ ಅಗತ್ಯವಿರುವ ಎಲ್ಲಾ ಆರೈಕೆ ಮತ್ತು ಬೆಂಬಲವನ್ನು ನೀಡುತ್ತೇವೆ. ಈ ದುಖದ ಸಮಯದಲ್ಲಿ ನೊಂದ ಕುಟುಂಬಗಳ ಬೆಂಬಲಕ್ಕೆ ನಿಲ್ಲುತ್ತೇವೆ ಎಂದು ಭರವಸೆ ನೀಡಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ