LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಕಾಗವಾಡದಲ್ಲಿ ಭೀಕರ ಅಗ್ನಿ ಅವಘಡ :ಸುಟ್ಟು ಕರಕಲಾದ 12 ಅಂಗಡಿಗಳು 

Advertisement
ಬೆಳಗಾವಿ: ಬೆಳಗಾವಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 12 ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪ್ಯಾಟಿ ಓಣಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ರಸಗೊಬ್ಬರ ಅಂಗಡಿ, ಹೊಟೆಲ್, ಫೋಟೋ ಸ್ಟೂಡಿಯೋ, ಐಸ್‌ಕ್ರೀಂ ಅಂಗಡಿಗಳು, ರೈತರ ನೀರಾವರಿ ಸಂಘದ ಕಚೇರಿ ಸೇರಿದಂತೆ ಹಲವು ವ್ಯಾಪಾರ ಮಳಿಗೆಗಳು ಬೆಂಕಿಗಾಹುತಿಯಾಗಿವೆ.

[video width="848" height="478" mp4="http://bharathvaibhav.com/wp-content/uploads/2026/03/WhatsApp-Video-2026-03-22-at-2.06.03-PM.mp4"][/video]

[video width="464" height="832" mp4="http://bharathvaibhav.com/wp-content/uploads/2026/03/WhatsApp-Video-2026-03-22-at-2.06.03-PM-1.mp4"][/video]
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST