LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಚಿತ್ರದುರ್ಗ ವಾಲ್ಮೀಕಿ ಭವನದಲ್ಲಿ 77 ಪಾರಿಗಾರರ 16ನೇ ನೆನಪಿನ ಉತ್ಸವ ಸಮಾರಂಭ

Advertisement

ಚಿತ್ರದುರ್ಗ : ಕರ್ನಾಟಕ ಸರ್ಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಚಿತ್ರದುರ್ಗದ ವಾಲ್ಮೀಕಿ ಭವನದಲ್ಲಿ ಪೂಜ್ಯ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಆಯೋಜಿಸಲಾದ ‘77 ಪಾಳೇಗಾರರ 16ನೇ ನೆನಪಿನೋತ್ಸವ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ’ದಲ್ಲಿ ಭಾಗವಹಿಸಿ ಮಾತನಾಡಿದರು. 

news_1779514183_0_525.webp

 

ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಿ, ಅವರ ಸಾಧನೆಗೆ ಅಭಿನಂದನೆ ಸಲ್ಲಿಸಲಾಯಿತು. ಜೊತೆಗೆ, ಅವರ ಉಜ್ವಲ ಭವಿಷ್ಯಕ್ಕಾಗಿ ಪ್ರೋತ್ಸಾಹ ನೀಡಿ ಶುಭ ಹಾರೈಸಲಾಯಿತು. ಸಮಾಜದ ಅಭಿವೃದ್ಧಿಗೆ ಯುವ ಪ್ರತಿಭೆಗಳೇ ನಿಜವಾದ ಶಕ್ತಿ; ಅವರ ಪ್ರೋತ್ಸಾಹಕ್ಕಾಗಿ ಇಂತಹ ಕಾರ್ಯಕ್ರಮಗಳು ಇನ್ನಷ್ಟು ನಡೆಯಲಿ ಎಂಬ ಆಶಯ ವ್ಯಕ್ತಪಡಿಸಿದರು.

​ಈ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಟಿ.‌ರಘುಮೂರ್ತಿ, ಮಾಜಿ ಸಂಸದರಾದ ಶ್ರೀ ಬಿ.ಎನ್. ಚಂದ್ರಪ್ಪ, 'ವಾಲ್ಮೀಕಿ ಧ್ವನಿ' ಪತ್ರಿಕೆಯ ಸೋಂಡೆಕೆರೆ ಶಿವಣ್ಣ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಂ.ಕೆ. ತಾಜ್ ಪೀರ್, ವೈನ್ ಬೋರ್ಡ್ ಅಧ್ಯಕ್ಷರಾದ ಶ್ರೀ ಯೋಗೀಶ್ ಬಾಬು, ಮದಕರಿ ವಿದ್ಯಾಸಂಸ್ಥೆಯ ಸಂದೀಪ್, ನಗರಸಭೆ ಮಾಜಿ ಸದಸ್ಯರಾದ ಶ್ರೀಮತಿ ಕವಿತಾ ಬೋರಯ್ಯ, ನಾಯಕ ಸಮುದಾಯದ ಮುಖಂಡರಾದ ಶ್ರೀಮತಿ ಪ್ರಿಯಾ, ತಿಪ್ಪೇಸ್ವಾಮಿ, ಮರಿಕುಂಟೆ ತಿಪ್ಪಣ್ಣ ಸೇರಿದಂತೆ ಹಲವು ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ : ರಾಜು ಮುಂಡೆ 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ