LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಗೊಟ್ಟಿಕೆರೆ ಹಾಲು ಉತ್ಪಾದಕರ ಮಹಿಳಾ ಸಂಘಕ್ಕೆ ಧರ್ಮಸ್ಥಳ ಸಂಘದಿಂದ 2 ಲಕ್ಷ ನೆರವು

Advertisement
ತುರುವೇಕೆರೆ: ತಾಲೂಕಿನ ಕಸಬಾ ಹೋಬಳಿ ಕಲ್ಲಬೋರನಹಳ್ಳಿ ಕಾರ್ಯಕ್ಷೇತ್ರದ ಗೊಟ್ಟಿಕೆರೆ ಗ್ರಾಮದ ಹಾಲು ಉತ್ಪಾದಕ ಮಹಿಳಾ ಸಹಕಾರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಮಂಜೂರಾಗಿರುವ 2 ಲಕ್ಷ ರೂಗಳ ಸಹಾಯಧನದ ಮಂಜೂರಾತಿ ಪತ್ರವನ್ನು ನೀಡಲಾಯಿತು.

ಹಾಲು ಉತ್ಪಾದಕ ಮಹಿಳಾ ಸಹಕಾರ ಸಂಘದ ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳಿಗೆ ಮಂಜೂರಾತಿ ಪತ್ರವನ್ನು ಧರ್ಮಸ್ಥಳ ಯೋಜನೆಯ ಯೋಜನಾಧಿಕಾರಿ ಶಾಲಿನಿ ಅವರು ನೀಡಿದರು.

ಈ ಸಂದರ್ಭದಲ್ಲಿ ಹಾಲು ಉತ್ಪಾದಕ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಗಾಯತ್ರಮ್ಮ, ಉಪಾಧ್ಯಕ್ಷೆ ಪಾರ್ವತಮ್ಮ, ಕಾರ್ಯದರ್ಶಿ ಗೌರಮ್ಮ, ಸದಸ್ಯರಾದ ರಾಧಿಕಾ, ಸವಿತಾ, ರೂಪ, ಸುಮಿತ್ರ, ಗ್ರಾಮಸ್ಥರಾದ ಪಾಂಡುರಂಗೇಗೌಡ, ರಾಮಕೃಷ್ಣಯ್ಯ, ಹೊನ್ನೇಗೌಡರು, ವಲಯ ಮೇಲ್ವಿಚಾರಕ ಅರುಣ, ಸೇವಾ ಪ್ರತಿನಿಧಿ ಗೀತಾ ಮುಂತಾದವರು ಉಪಸ್ಥಿತರಿದ್ದರು.

ವರದಿ: ಗಿರೀಶ್ ಕೆ‌ ಭಟ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ