Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

2ನೇ ಶನಿವಾರ ಹಾಗೂ 4ನೇ ಶನಿವಾರ ರಜೆ ರದ್ದು : ಕೇಂದ್ರ ಸರ್ಕಾರ ಆದೇಶ

Advertisement
ನವದೆಹಲಿ: ಸುಪ್ರೀಂ ಕೋರ್ಟ್‌ ಕಚೇರಿಗಳ ಸರ್ಕಾರಿ ನೌಕರರಿಗೆ ನೀಡಲಾಗುತ್ತಿದ್ದ ಎರಡನೇ ಶನಿವಾರ ಹಾಗೂ ನಾಲ್ಕನೇ ಶನಿವಾರದ ರಜೆಯನ್ನು ರದ್ದುಪಡಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಸುಪ್ರೀಂ ಕೋರ್ಟ್‌ ಸೂಚನೆಯಂತೆ ಈ ಆದೇಶ ಜಾರಿಗೆ ಬಂದಿದ್ದು ರಾಷ್ಟ್ರಪತಿಯವರ ಅನುಮತಿ ಅಂಕಿತವೂ ದೊರೆತಿದೆ.

ಜೂ. 14 ರಿಂದಲೇ ಈ ಆದೇಶ ಜಾರಿಯಾಗಿರುವುದರಿಂದ ಇನ್ನು ಮುಂದೆ ಯಾವುದೇ ಶನಿವಾರ ಸುಪ್ರೀಂ ಕೋರ್ಟ್‌ ಕಚೇರಿಗಳ ಸರ್ಕಾರಿ ನೌಕರರಿಗೆ ರಜೆ ಇರುವುದಿಲ್ಲ.

ಹೀಗಾಗಿ ಇನ್ನು ಮುಂದೆ ಗೊತ್ತುಪಡಿಸಿದ ರಜಾ ದಿನಗಳ ಹೊರತು ಪ್ರತಿದಿನ 5.00 ಗಂಟೆಯವರೆಗೆ ಕೋರ್ಟ್‌ ಕಾರ್ಯ ನಿರ್ವಹಿಸಲಿದ್ದು, 4.30 ರ ಬಳಿಕ ಕೇವಲ ತುರ್ತು ಅರ್ಜಿಗಳನ್ನು ಮಾತ್ರ ಸ್ವೀಕರಿಸಲಾಗುತ್ತದೆ.

2 ಮತ್ತು 4 ನೇ ಶನಿವಾರ ರಜಾ ದಿನದ ಆದೇಶವನ್ನು ಹಿಂಪಡೆದಿದ್ದ ಕೇಂದ್ರ ಸರ್ಕಾರ ರಾಜ್ಯಪತ್ರವನ್ನೂ ಸಹ ಹೊರಡಿಸಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್