LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಲಕ್ಕುಂಡಿಯಲ್ಲಿ ನಿಧಿ ಕೇಸ್ : ರಿತ್ತಿ ಕುಟುಂಬಕ್ಕೆ ನಿವೇಶನ, 5 ಲಕ್ಷ ನಗದು, ಉದ್ಯೋಗ ಹಂಚಿಕೆ 

Advertisement
ಗದಗ: ಜಿಲ್ಲೆಯ ಲಕ್ಕುಂಡಿಯಲ್ಲಿ ನಿಧಿ ಸಿಕ್ಕಿದ್ದನ್ನು ಸರ್ಕಾರಕ್ಕೆ ನೀಡಿದಂತ ರಿತ್ತಿ ಕುಟುಂಬಕ್ಕೆ ಸರ್ಕಾರ ಬಂಫರ್ ಗಿಫ್ಟ್ ನೀಡಿದೆ. ಮನೆ ನಿರ್ಮಾಣಕ್ಕೆ ನಿವೇಶನ, ಜೊತೆಗೆ 5 ಲಕ್ಷ ನಗದು ಹಾಗೂ ಕಸ್ತೂರೆವ್ವಗೆ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನೀಡಿದೆ.

ಇಂದು ಸಚಿವ ಹೆಚ್.ಕೆ ಪಾಟೀಲ್ ಅವರು ರಿತ್ತಿ ಕುಟುಂಬಕ್ಕೆ 30X40 ಅಳತೆಯ ನಿವೇಶನ, ಮನೆ ನಿರ್ಮಾಣಕ್ಕೆ 5 ಲಕ್ಷ ನಗದನ್ನು ನೀಡಿದರು.ಇದಲ್ಲದೇ ಕಸ್ತೂರೆವ್ವಗೆ ಹೊರಗುತ್ತಿಗೆ ಆಧಾರದಲ್ಲಿ ಕೆಲಸದ ಆದೇಶ ಪತ್ರವನ್ನು ನೀಡಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ