LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಶಿಕ್ಷಕರಿಗೆ ನೇಮಕಾತಿ ವೇಳೆ ಗುತ್ತಿಗೆ ನೌಕರರಿಗೆ ಶೇ.5 ಕೃಪಾಂಕ : ಸುಪ್ರೀಂಕೋರ್ಟ್ ಆದೇಶ 

Advertisement
ಬೆಂಗಳೂರು : ವಸತಿ ಶಾಲೆಗಳಲ್ಲಿ ಹಲವು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ನೇಮಕಾತಿ ವೇಳೆ ಶೇ.5 ಕೃಪಾಂಕ ನೀಡಲು ಸುಪ್ರೀಂಕೋರ್ಟ್ ಆದೇಶಿಸಿದೆ.

ರಾಜ್ಯದ ಕಿತ್ತೂರು ರಾಣಿ ಚೆನ್ನಮ್ಮ, ಮೊರಾರ್ಜಿ ದೇಸಾಯಿ, ಏಕಲವ್ಯ ವಸತಿ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ನೇಮಕಾತಿ ವೇಳೆ ಕೃಪಾಂಕ ನೀಡಲು ಸುಪ್ರೀಂಕೋರ್ಟ್ ಸಮ್ಮತಿ ನೀಡಿದ್ದು, ಈ ಮೂಲಕ ಕಳೆದ 14 ವರ್ಷದಿಂದ ಶಿಕ್ಷಕರು ನಡೆಸುತ್ತಿದ್ದ ಕಾನೂನು ಹೋರಾಟ ತಾರ್ಕಿಕ ಅಂತ್ಯ ಕಂಡಿದೆ.

ಗುತ್ತಿಗೆ ಶಿಕ್ಷಕರಿಗೆ ಶೇಕಡ 5 ರಷ್ಟು ಕೃಪಾಂಕ ನೀಡಲೇಬೇಕೆಂಬ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. 2011ರಲ್ಲಿ ವೃಂದ ಮತ್ತು ನೇಮಕ ನಿಯಮ ಜಾರಿಗೆ ಬಂದಾಗ ಕಾರ್ಯನಿರ್ವಹಿಸುತ್ತಿದ್ದ ಗುತ್ತಿಗೆ ಶಿಕ್ಷಕರಿಗೆ ಇದು ಅನ್ವಯವಾಗಲಿದೆ.

ಹೈಕೋರ್ಟ್ ಏಕಸದಸ್ಯ ಪೀಠ ಮತ್ತು ವಿಭಾಗೀಯ ಪೀಠಗಳು ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಶೇಕಡ 5ರಷ್ಟು ಕೃಪಾಂಕ ನೀಡಲೇಬೇಕೆಂದು ನೀಡಿದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ