Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಂಜಾಬ್ ಕಿಂಗ್ಸ್ ತಂಡಕ್ಕೆ ಸತತ ೫ ನೇ ಸೋಲು

ಮುಂಬೈ ಇಂಡಿಯನ್ಸ್ ತಂಡಕ್ಕೆ ಪ್ರಯೋಜನವಿಲ್ಲದ ಗೆಲುವು

Advertisement


ಧರ್ಮಶಾಲಾ: ಪಂಜಾಬ್ ಕಿಂಗ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೫೮ ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲು ಕಾಣುವುದರೊಂದಿಗೆ ಸತತ ೫ ನೇ ನಿರಾಸೆ ಅನುಭವಿಸಿತು.
ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಶನ್ ಮೈದಾನದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪಂಜಾಬ್ ಕಿಂಗ್ಸ್ ವಿರುದ್ಧ ೬ ವಿಕೆಟ್‌ಗಳ ಗೆಲುವು ಪಡೆಯಿತು.
ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದು ಎನಿಸಿಕೊಂಡಿದ್ದ ಪಂಜಾಬ್ ಕಿಂಗ್ಸ್ ಇದೀಗ ಸತತ ೫ ಸೋಲುಗಳನ್ನು ಕಾಣುವುದರೊಂದಿಗೆ ಈಗ ತನ್ನನ್ನು ತಾನು ಆತಂಕದ ಕಡೆಗೆ ದೂಡಿ ಕೊಂಡಿದೆ. 
ಈ ಫಲಿತಾಂಶದೊAದಿಗೆ ಪಂಜಾಬ್ ಕಿಂಗ್ಸ್ ೧೨ ಪಂದ್ಯಗಳಿAದ ೧೩ ಅಂಕಗಳನ್ನು ಪಡೆದು ನಾಲ್ಕನೇ ಸ್ಥಾನದಲ್ಲಿದೆಯಾದರೂ ಇಂದು ನಡೆಯುವ ಚೆನ್ನೆöÊ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಗೇಂಟ್ಸ್ ನಡುವನ ಪಂದ್ಯದಲ್ಲಿ ಒಂದು ವೇಳೆ ಚೆನ್ನೆöÊ ಗೆದ್ದರೆ ಪಂಜಾಬ್ ಕಿಂಗ್ಸ್ ೫ ನೇ ಸ್ಥಾನಕ್ಕೆ ಕುಸಿಯುತ್ತದೆ.
ಸ್ಕೋರ್ ವಿವರ 
ಪಂಜಾಬ್ ಕಿಂಗ್ಸ್ ೨೦ ಓವರುಗಳಲ್ಲಿ ೮ ವಿಕೆಟ್‌ಗೆ ೨೦೦
ಮುಂಬೈ ಇಂಡಿಯನ್ಸ್ ೧೯.೫ ಓವರುಗಳಲ್ಲಿ ೪ ವಿಕೆಟ್‌ಗೆ ೨೦೫
ತಿಲಕ್ ವರ್ಮಾ ೭೫ ( ೩೩ ಎಸೆತ, ೬ ಬೌಂಡರಿ, ೬ ಸಿಕ್ಸರ್)
ಪಂದ್ಯ ಶ್ರೇಷ್ಠ: ತಿಲಕ ವರ್ಮಾ 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್