Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಾಡಹಗಲೇ ರೈತನ 7 ಲಕ್ಷ ಲೂಟಿ ಮಾಡಿ ಪರಾರಿ

Advertisement
ರಾಯಚೂರು: ಜಿಲ್ಲೆಯಲ್ಲಿ ಹಾಡಹಗಲೇ ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ರೈತನೊಬ್ಬನಿಂದ ಬೈಕ್ ನಲ್ಲಿ ಬಂದಂತ ದುಷ್ಕರ್ಮಿಗಳು 7 ಲಕ್ಷ ಲೂಟಿ ಮಾಡಿ ಪರಾರಿಯಾಗಿರುವಂತ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಗಬ್ಬೂರಿನಲ್ಲಿ ರೈತ ಶ್ರೀನಿವಾಸ್ ರಾವ್ ಎಂಬುವರು ಬ್ಯಾಂಕ್ ನಿಂದ ಹಣ ಡ್ರಾಮಾಡಿಕೊಂಡು ಬೈಕಿನ ಬ್ಯಾಗಿನಲ್ಲಿಟ್ಟು ಹಣ್ಣು ಖರೀದಿಸಲು ತೆರಳಿದ್ದರು.

ಇದೇ ಸಮಯಕ್ಕಾಗಿ ಕಾಯುತ್ತಿದ್ದಂತ ದುಷ್ಕರ್ಮಿಗಳು, ಬೈಕ್ ನಲ್ಲಿದ್ದಂತ 7 ಲಕ್ಷ ಹಣವನ್ನು ದೋಷಿಕೊಂಡು ಪರಾರಿಯಾಗಿರುವಂತ ಘಟನೆ ನಡೆದಿದೆ. ಈ ಸಂಬಂಧ ರೈತ ಶ್ರೀನಿವಾಸ್ ಗಬ್ಬೂರು ಠಾಣೆಗೆ ತೆರಳಿ ಪೊಲೀಸರಿಗೆ ದೂರು ನೀಡಿದ್ದಾರೆ.

ಬೈಕ್ ನಲ್ಲಿದ್ದಂತ ರೈತ ಶ್ರೀನಿವಾಸ್ ರಾವ್ ಅವರ ಹಣವನ್ನು ದೋಚಿಕೊಂಡು ಪರಾರಿಯಾಗುವಂತ ದುಷ್ಕರ್ಮಿಗಳ ಕೃತ್ಯವೆಲ್ಲ ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ದೃಶ್ಯಾವಳಿಯನ್ನು ಆಧರಿಸಿ ಪೊಲೀಸರು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್