Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಘೋಷಣೆ : ರಿಷಬ್ ಶೆಟ್ಟಿ ಅತ್ಯುತ್ತಮ ನಟ 

Advertisement
ಬೆಂಗಳೂರು : 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಘೋಷಣೆಯಾಗಿದ್ದು, ಈ ಬಾರಿ ಸ್ಯಾಂಡಲ್ ವುಡ್ ಗೆ ಹಲವು ವಿಶೇಷ ಪ್ರಶಸ್ತಿಗಳು ಬಂದಿದೆ.

ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಬಂದಿದ್ರೆ ಅತ್ಯುತ್ತಮ ಕನ್ನಡ ಚಿತ್ರದ ರಾಷ್ಟ್ರೀಯ ಪ್ರಶಸ್ತಿ ಕೆಜಿಎಫ್-2ಗೆ ಲಭಿಸಿದೆ.ಇಲ್ಲಿದೆ ವಿಜೇತರ ಸಂಪೂರ್ಣ ಪಟ್ಟಿ

ಅತ್ಯುತ್ತಮ ಚಿತ್ರ: ಆಟ್ಟಂ

ಅತ್ಯುತ್ತಮ ನಟಿ: ಮಾನ್ಸಿ ಪರಾಖ್

ಅತ್ಯುತ್ತಮ ಪೋಷಕ ನಟಿ: ನೀನಾ ಗುಪ್ತಾ

ಅತ್ಯುತ್ತಮ ಮನರಂಜನಾ ಚಿತ್ರ: ಕಾಂತಾರ

ಅತ್ಯುತ್ತಮ ನಟ: ರಿಷಬ್ ಶೆಟ್ಟಿ (ಕಾಂತಾರ)

ಅತ್ಯುತ್ತಮ ನಟಿ: ನಿತ್ಯಾ ಮೆನನ್ (ತಮಿಳು: ತಿರುಚಿತ್ರಂಬಲಂ)

ಅತ್ಯುತ್ತಮ ತೆಲುಗು ಪ್ರಾದೇಶಿಕ ಸಿನಿಮಾ- ಕಾರ್ತಿಕೇಯ 2

ವಿಶೇಷ ಪ್ರಶಸ್ತಿ: ನಟ ಮನೋಜ್ ಬಾಜ್ಪೇಯಿ- ಚಿತ್ರ: ಗುಲ್ಮೋಹರ್

ಅತ್ಯುತ್ತಮ ಚೊಚ್ಚಲ ನಿರ್ದೇಶಕ- ಬಸ್ತಿ ದಿನೇಶ್ ಶೆಣೈ (ಮಧ್ಯಂತರ-ಕಿರುಚಿತ್ರ-ಕನ್ನಡ)

ಅತ್ಯುತ್ತಮ ಸಾಹಸ ನಿರ್ದೇಶನ: ಕೆಜಿಎಫ್: ಚಾಪ್ಟರ್ 2

ಅತ್ಯುತ್ತಮ ಕನ್ನಡ ಪ್ರಾದೇಶಿಕ ಸಿನಿಮಾ- ಕೆಜಿಎಫ್: ಚಾಪ್ಟರ್ 2

ಅತ್ಯುತ್ತಮ ಮರಾಠಿ ಪ್ರಾದೇಶಿಕ ಸಿನಿಮಾ- ವಾಲ್ವಿ

ಅತ್ಯುತ್ತಮ ಗಾಯಕ: ಅರಿಜಿತ್ ಸಿಂಗ್ (ಬ್ರಹ್ಮಾಸ್ತ್ರ)

ಅತ್ಯುತ್ತಮ ತಮಿಳು ಪ್ರಾದೇಶಿಕ ಸಿನಿಮಾ- ಪೊನ್ನಿಯಿನ್ ಸೆಲ್ವನ್ 1

ಅತ್ಯುತ್ತಮ ಛಾಯಾಗ್ರಹಣ: ರವಿ ವರ್ಮನ್ (ಪೊನ್ನಿಯಿನ್ ಸೆಲ್ವನ್ 1)

ಅತ್ಯುತ್ತಮ ಸಂಗೀತ ನಿರ್ದೇಶನ (ಹಿನ್ನೆಲೆ ಸಂಗೀತ): ಎ ಆರ್ ರೆಹಮಾನ್ (ಪೊನ್ನಿಯಿನ್ ಸೆಲ್ವನ್

ಅತ್ಯುತ್ತಮ ಸಂಗೀತ ನಿರ್ದೇಶನ: ಪ್ರೀತಂ (ಬ್ರಹ್ಮಾಸ್ತ್ರ)

ಅತ್ಯುತ್ತಮ ನೃತ್ಯ ನಿರ್ದೇಶನ: ತಿರುಚಿತ್ರಂಬಲಂ (ತಮಿಳು)
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್