Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಕ್ರ್ಯಾಪ್ ಮಾರಿ ಒಂದೇ ತಿಂಗಳಲ್ಲಿ 800 ಕೋಟಿ ಆದಾಯ ಗಳಿಸಿದ ಕೇಂದ್ರ ಸರ್ಕಾರ

Advertisement

ನವದೆಹಲಿ: ಸರ್ಕಾರಿ ಕಚೇರಿಗಳಲ್ಲಿ (Government Office) ಬಳಕೆಯಾಗದೇ ಉಳಿದಿರುವ ಹಲವು ವಸ್ತುಗಳನ್ನು (Scrap) ಹೊರತೆಗೆದು, ಶುದ್ಧಗೊಳಿಸುವ ಕೆಲಸ ನಡೆಯುತ್ತಿದೆ. ಇದರಲ್ಲಿ 11.58 ಲಕ್ಷ ಆಫೀಸ್ ಸ್ಥಳಗಳಲ್ಲಿದ್ದ 29 ಲಕ್ಷ ಫೈಲ್​ಗಳನ್ನು ಹೊರತೆಗೆಯಲಾಗಿದೆ.


800 ಕೋಟಿ ಆದಾಯ

ಕೇಂದ್ರ ಸರ್ಕಾರದ ಈ ನಡೆಯಿಂದ 232 ಲಕ್ಷ ಚದರ ಅಡಿಯಷ್ಟು ಕಚೇರಿ ಸ್ಥಳವು ಸ್ಕ್ರ್ಯಾಪ್​ಗಳಿಂದ ಮುಕ್ತಗೊಂಡಿದೆ. ಅಕ್ಟೋಬರ್ 2ರಿಂದ 31ರವರೆಗೂ ನಡೆದ ಈ ಅಭಿಯಾನದಲ್ಲಿ ಹೊರತೆಗೆಯಲಾದ ಫೈಲ್ ಇತ್ಯಾದಿ ಸ್ಕ್ರ್ಯಾಪ್​ಗಳನ್ನು ಮಾರಲಾಯಿತು. ಇದರಿಂದ ಸರ್ಕಾರಕ್ಕೆ ಸುಮಾರು 800 ಕೋಟಿ ಆದಾಯವೂ ಸಿಕ್ಕಿದೆ.

ಕಳೆದ ತಿಂಗಳಷ್ಟೇ ನಡೆದ ಬೃಹತ್ ಸ್ವಚ್ಛತಾ ಅಭಿಯಾನದ ಸಮಯದಲ್ಲಿ ಸ್ಕ್ರ್ಯಾಪ್ ಮಾರಾಟ ಮಾಡಿದ ಕೇಂದ್ರ ಸರ್ಕಾರವು, ಬರೋಬ್ಬರಿ 800 ಕೋಟಿ ರೂಪಾಯಿಗಳ ಆದಾಯವನ್ನು ಗಳಿಸಿದೆ.

ಅಕ್ಟೋಬರ್​ನ ಈ ಒಂದೇ ತಿಂಗಳಲ್ಲಿ ಸರ್ಕಾರಕ್ಕೆ ಸ್ಕ್ರ್ಯಾಪ್​ಗಳಿಂದ 800 ಕೋಟಿ ರೂ ಆದಾಯ ಸಿಕ್ಕಿದೆ. ಸರ್ಕಾರ ಪ್ರತೀ ವರ್ಷ ಒಂದು ಅಥವಾ ಎರಡು ಬಾರಿ ಇಂಥ ಅಭಿಯಾನ ನಡೆಸುತ್ತದೆ. 2021ರಲ್ಲಿ ಆರಂಭಿಸಿದ ಈ ಕಾರ್ಯದಿಂದ ಸರ್ಕಾರ ಈವರೆಗೆ 4,100 ಕೋಟಿ ರೂ ಆದಾಯ ಗಳಿಸಿರುವುದು ಗಮನಾರ್ಹ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್