LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ವಿಜಯಪುರದಲ್ಲಿ ಕಂಟ್ರಿ ಪಿಸ್ತೂಲ್ ತೋರಿಸಿ ಚಿನ್ನದ ಅಂಗಡಿ ದರೋಡೆ 

Advertisement
ವಿಜಯಪುರ: ಕೆಲ ದಿನಗಳ ಹಿಂದಷ್ಟೇ 400 ಕೋಟಿ ಹಣ ದರೋಡೆ, ಅದಕ್ಕೂ ಮೊದಲು ಎಟಿಎಂಗೆ ತುಂಬಲು ಕೊಂಡೊಯ್ಯುತ್ತಿದ್ದ ಹಣ ದರೋಡೆ ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿದ್ದವು. ಈ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ರಾಬರಿ ನಡೆದಿದೆ. ವಿಜಯಪುರದಲ್ಲಿ ಕಂಟ್ರಿ ಪಿಸ್ತೂಲ್ ತೋರಿಸಿ ಚಿನ್ನದ ಅಂಗಡಿ ದರೋಡೆ ಮಾಡಲಾಗಿದೆ.

ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಹಲಸಂಗಿಯಲ್ಲಿ ಚಿನ್ನದ ಅಂಗಡಿಗೆ ನುಗ್ಗಿದಂತ ಹೆಲ್ಮೆಟ್ ಧರಿಸಿದ್ದಂತ ದರೋಡೆ ಕೋರರು, ಮಹಾರುದ್ರ ಕಂಚಗಾರ ಅವರ ಅಂಗಡಿಯನ್ನು ದೋಚಿದ್ದಾರೆ. ಚಿನ್ನದ ಅಂಗಡಿಗೆ ತೆರಳಿದ್ದಂತ ವೃದ್ಧೆಯನ್ನು ಪಿಸ್ತೂಲ್ ತೋರಿಸಿ ಹೆದರಿಸಿ ಕಳುಹಿಸಿದ್ದಾರೆ.

ಗಾಳಿಯಲ್ಲಿ 2 ಸುತ್ತು ಗುಂಡನ್ನು ದರೋಡೆಕೋರರು ಹಾರಿಸಿದಾಗ, ಆತ್ಮಲಿಂಗ ಹೂಗಾರ ಎಂಬುವರ ಕಾಲಿಗೆ ತಾಗಿ ಗಾಯ ಕೂಡ ಆಗಿದೆ.

ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ವಿಜಯಪುರ ಎಸ್ಪಿ ಲಕ್ಷ್ಮಣ್ ನಿಂಬರಗಿ, ಎಎಸ್ಪಿ ರಾಮನಗೌಡ ಹಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ