LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರಸ್ತೆಗಳ ಮೇಲೆ ಲಾರಿಗಳ ದರ್ಬಾರ್

Advertisement
ಸೇಡಂ:ತಾಲೂಕಿನ ಮುಧೋಳ ವ್ಯಾಪ್ತಿಯಲ್ಲಿ ಬರುವ ಮುಖ್ಯ ರಸ್ತೆಯ ಮೇಲೆ ಲಾರಿಗಳು ಅತಿ ಹೆಚ್ಚಾಗಿ ತಿರುಗಾಡುತ್ತಿದ್ದು ಅವುಗಳಲ್ಲಿ ಮಣ್ಣು ಸಾಗಣಿಕೆ ನಡೆಯುತ್ತಿದೆ.

ಇದರಿಂದ ದ್ವಿಚಕ್ರವಾಹನಗಳಿಗೆ ತೊಂದರೆಯಾಗುತ್ತಿದ್ದು ಲಾರಿಗಳ ಮೇಲೆ ತಡಪಾಲ ಹಾಕಿ ಮಣ್ಣು ಹೊರಬರದಂತೆ ಎಂದು ಸಾರ್ವಜನಿಕರೊಬ್ಬರು ಪ್ರಶ್ನಿಸಿದರೆ ಪ್ರತ್ಯುತ್ತರ ನೀಡಿದ ಲಾರಿಗಳ ಮಾಲೀಕ ನಿಮಗೆ ಬೇಕಾದರೆ ಕಾರು ಖರೀದಿ ಮಾಡಿ ನಾವು ಹೀಗೆ ಓಡಿಸುತ್ತಿವೆ ಎಂದು ಹೇಳಿದ್ದಾರೆ ಎಂದು ಪವನ್ ಗೌಡ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.

ಇದಕ್ಕೆ ರೊಚ್ಚಿಗೆದ್ದ ಸಾರ್ವಜನಿಕರು 112ಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಕುರಿತು ಪ್ರಕರಣ ಮುಧೋಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದ್ದಲ್ಲದೆ ಅವರಿಗೆ ಉಚಿತ ಸಲಹೆ ನೀಡುತ್ತಿರುವ ಮಾಲೀಕನ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪವನ್ ಆಕ್ರೋಶ ವ್ಯಕ್ತಪಡಿಸಿದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ