LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಇಂದು ವಿಶೇಷ ಸಚಿವ ಸಂಪುಟ ಸಭೆ

Advertisement
ಬೆಂಗಳೂರು : ಬಹುನಿರೀಕ್ಷಿತ ಜಾತಿಗಣತಿ ವರದಿ ಕುರಿತು ತೀರ್ಮಾನಿಸಲು ರಾಜ್ಯ ಸರ್ಕಾರವು ಇಂದು ವಿಶೇಷ ಸಚಿವ ಸಂಪುಟ ಸಭೆ ಕರೆದಿದೆ.

ಜಾತಿಗಣತಿ ಹಿಂದಿನ ಸಮೀಕ್ಷಾ ವರದಿಯ ಅಂಕಿ-ಅಂಶಗಳ ಬಗ್ಗೆ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪರಿಷ್ಕೃತ ಸಮೀಕ್ಷೆ ಹೆಸರಿನಲ್ಲಿ ಮತ್ತೊಮ್ಮೆ ಜಾತಿವಾರು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಮರು ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರವು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ .
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST