LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕೆಕೆಆರ್‌ಗೆ ಜೀವ ತುಂಬಿದ ಜಯ

Advertisement
ಕೋಲ್ಕತ್ತಾ: ಸತತ ಸೋಲುಗಳಿಂದ ಕಂಗೆಟ್ಟಿದ್ದ ಕೆಕೆಆರ್ ಕೊನೆಗೂ ರಾಜಸ್ತಾನ್ ರಾಯಲ್ಸ್ ವಿರುದ್ಧದ ತನ್ನ ೭ ನೇ ಪಂದ್ಯದಲ್ಲಿ ಗೆಲ್ಲುವ ಮೂಲಕ ಪಂದ್ಯಾವಳಿಯಲ್ಲಿ ಉಳಿದುಕೊಂಡಿದೆ.
೭ ಪಂದ್ಯಗಳಿAದ ೩ ಅಂಕಗಳಿಸಿರುವ ಕೆಕೆಆರ್‌ಗೆ ಇದು ಜೀವ ತುಂಬಿರುವ ಜಯವಾಗಿದೆ. ಕೆಕೆಆರ್ ಮುಂದಿನ ಹಾದಿ ತುಂಬಾ ಕಠಿಣ ಇದೆ. ಆದಾಗ್ಯೂ ಪಂದ್ಯಾವಳಿಯಲ್ಲಿ ಉಳಿದುಕೊಳ್ಳುವ ಪ್ರಯತ್ನದಲ್ಲಿ ಯಶಸ್ವಿಯಾಗಿದೆ.
ಸ್ಕೋರ್ ವಿವರ
ರಾಜಸ್ತಾನ ರಾಯಲ್ಸ್ ೨೦ ಓವರುಗಳಲ್ಲಿ ೯ ವಿಕೆಟ್‌ಗೆ ೧೫೫
ಕೆಕೆಆರ್ ೧೯.೪ ಓವರುಗಳಲ್ಲಿ ೬ ವಿಕೆಟ್‌ಗೆ ೧೬೧
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST