LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Entertainment News

ನಟ ದರ್ಶನ್ ಕೊಡುಗೆ ಅಪಾರ, ಬಂಧನದಿಂದ ಚಿತ್ರರಂಗಕ್ಕೆ ನಷ್ಟ : ಉಮಾಶ್ರೀ

Advertisement

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಅವರ ಜಾಮೀನು ರದ್ದಾಗಿರುವುದರ ಬಗ್ಗೆ ಹಿರಿಯ ನಟಿ ಉಮಾಶ್ರೀ ಪ್ರತಿಕ್ರಿಯೆ ನೀಡಿದ್ದು, ದರ್ಶನ್‌ ಅನೇಕ ಕೊಡುಗೆಗಳನ್ನ ಕೊಟ್ಟಿದ್ದಾರೆ.ಅವರನ್ನ ಬಂಧಿಸಿರುವುದು ಸಿನಿಮಾ ರಂಗಕ್ಕೆ ದೊಡ್ಡ ನಷ್ಡ ಎಂದು ಹೇಳಿದ್ದಾರೆ.


ಮಾಧ್ಯಮಗಳ ಜೊತೆ ಈ ವಿಚಾರವಾಗಿ ಮಾತನಾಡಿದ ಅವರು, ಸುಪ್ರೀಕೋರ್ಟ್‌ ನಿರ್ಧಾರವನ್ನ ನಾವು ಗೌರವಿಸಬೇಕು. ಪ್ರತಿಯೊಬ್ಬ ನಾಗರೀಕರು ಒಪ್ಪಿಕೊಳ್ಳಬೇಕು.

ನಮಗೂ ಈ ವಿಚಾರದಲ್ಲಿ ಬಹಳ ಅನಿವಾರ್ಯ. ನಾನು ಕೆಲ ಸಮಯದ ಹಿಂದೆ ಸಹ ಹೇಳಿದ್ದೆ, ಈಗಲೂ ಹೇಳುತ್ತೇನೆ. ನಾವು ಕಲಾವಿದರೂ ಎಂದಿಗೂ ಸಮಾಜದ ಸ್ವತ್ತು. ಜನ ನಮ್ಮನ್ನ ಬಹಳ ಗಮನಿಸುತ್ತಾರೆ.

ಹಾಗಾಗಿ ನಾವು ಎಚ್ಚರಿಕೆಯಿಂದ ಇರಬೇಕು. ನಮ್ಮ ಮಾತು-ಕೆಲಸದಲ್ಲಿ ಮಿತಿ ಇರಬೇಕು ಎಂದು ಜನ ನಿರೀಕ್ಷೆ ಮಾಡುತ್ತಾರೆ ಎಂದು ಹೇಳಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ