LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ನಟ ರಿಷಬ್ ಶೆಟ್ಟಿ ಹೊಗಳುವ ಭರದಲ್ಲಿ  ದೈವಕ್ಕೆ ನಟ ರಣವೀರ್ ಸಿಂಗ್ ಅಪಮಾನ 

Advertisement
ಪಣಜಿ : ನಟ ರಿಷಬ್ ಶೆಟ್ಟಿ ಹೊಗಳುವ ಭಾಗದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಕಾಂತಾರ ದೈವಕ್ಕೆ ಅಪಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಮಾತನಾಡಿದ ಅವರು, 'ಕಾಂತಾರ 1' ಚಿತ್ರವನ್ನು ಥಿಯೇಟರ್ ನಲ್ಲಿ ನೋಡಿದೆ.

ರಿಷಬ್ ಶೆಟ್ಟಿ ಅವರ ಅಭಿನಯ ನಿಜವಾಗಿಯೂ ಅದ್ಭುತವಾಗಿದೆ. ಹೆಣ್ಣು ದೈವ ನಿಮ್ಮ ಮೇಲೆ ಬರುತ್ತಲ್ಲ ಅದು ಅದ್ಭುತ. ನಿಮ್ಮ ನಟನೆ ಸೂಪರ್ ಎಂದು ರಣವೀರ್ ಸಿಂಗ್ ದೈವದ ಅನುಕರಣೆ ಮಾಡಿದ್ದಾರೆ. ಗುಳಿಗ ದೈವ, ಚಾಮುಂಡಿಗೆ ಅವಮಾನ ಮಾಡಿದ್ದಾರೆ.

ರಣವೀರ್ ಸಿಂಗ್ ಕಾಂತಾರ ದೈವಕ್ಕೆ ಅವಮಾನ ಮಾಡಿದ್ದಾರೆ. ಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿ ಅವರನ್ನು ಹೊಗಳುವ ಭರದಲ್ಲಿ ರಣವೀರ್ ಸಿಂಗ್ ವಿವಾದ ಉಂಟು ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ