LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಆಕಸ್ಮಿಕ ಸಾವು ಪ್ರಕರಣ ದಾಖಲು

Advertisement
ಪುಣೆ: ವಿಮಾನ ದುರಂತದಲ್ಲಿ ಮಹಾರಾಷ್ಟçದ ಉಪ ,ಉಖ್ಯಮಂತ್ರಿ ಹಾಗೂ ಎನ್ ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಹಾಗೂ ನಾಲ್ವರು ಮೃತಪಟ್ಟ ಪ್ರಕರಣಕ್ಕೆ ಸಂಬAಧಿಸಿದAತೆ ಪೊಲೀಸರು ಈ ಪ್ರಕರವಣನ್ನು ಆಕಸ್ಮಿಕ ಸಾವು ಪ್ರಕರಣ ( ಎಡಿಆರ್) ಎಂದು ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಘಟನೆ ಸಂಬAಧ ಭಾರಾಮತಿ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವು ಪ್ರಕರಣ ಎಂದು ದಾಖಲಿಸಲಾಗಿದೆ ಎಂದು ಪುಣೆ ಗ್ರಾಮಾಂತರ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಆಧಿಕಾರಿ ತಿಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಈ ಪ್ರಕರಣ ಸಂಬAಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾರ‍್ಜಿ ಅವರು ಸುಪ್ರೀಂ ಕರ‍್ಟ್ ನೇತೃತ್ವದಲ್ಲಿ ಸ್ವತಂತ್ರ ತನಿಖೆಯಾಗಬೇಕೆಂದು ನಿನ್ನೆಯಷ್ಟೇ ಆಗ್ರಹಿಸಿದ್ದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST