LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮುಧೋಳ ನೂತನ ಸಿಪಿಐ ಅವರಿಗೆ ಅಂಬೇಡ್ಕರ್ ಯುವ ಸೇನೆ ಸನ್ಮಾನ.

Advertisement
 

ಸೇಡಂ: ತಾಲೂಕಿನ ಮುಧೋಳ ಪೊಲೀಸ್ ಠಾಣೆಯ ನೂತನ ಸಿಪಿಐ ಸಂಜೀವ್ ಕುಮಾರ್ ಎನ್ ಅವರನ್ನು ಅಂಬೇಡ್ಕರ್ ಯುವ ಸೇನೆ ತಾಲೂಕ ಅಧ್ಯಕ್ಷರಾದ ಗೋಪಾಲ ಎಲ್ ನಾಟಿಕರ್ ಅವರು ಆತ್ಮೀಯವಾಗಿ ಬೇಟಿಯಾಗಿ ಸನ್ಮಾನಿಸಿದರು.

ಈ ಸಂಧರ್ಭದಲ್ಲಿ ಅಂಬೇಡ್ಕರ್ ಯುವ ಸೇನೆ ಉಪಾಧ್ಯಕ್ಷರಾದ ಮಹದೇವಪ್ಪ ಶಕಲಾಸಪಲ್ಲಿ, ಪ್ರಧಾನ ಕಾರ್ಯದರ್ಶಿ ಆನಂದ್ ಮೌರ್ಯ, ನರೇಶ್ ನಾಟಿಕರ್, ಭೀಮು ಮಲ್ಕಪಲ್ಲಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವರದಿ :ವೆಂಕಟಪ್ಪ ಕೆ ಸುಗ್ಗಾಲ್.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST