Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುಜರಾತ್ ಟೈಟನ್ಸ್ ಗೆ ೧ ರನ್‌ನಿಂದ ರೋಚಕ ಜಯ

Advertisement
ದೆಹಲಿ: ಗುಜರಾತ್ ಟೈಟನ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೧೪ ನೇ ರೋಚಕ ಹಣಾಹಣಿಯಲ್ಲಿ ದೆಹಲಿ ಕ್ಯಾಪಿಟಲ್ಸ್ ತಂಡವನ್ನು ೧ ರನ್‌ನಿಂದ ಸೋಲಿಸಿ ಪಾಯಿಂಟ್ ಖಾತೆಯನ್ನು ತೆರೆಯಿತು.
ಇಲ್ಲಿನ ಅರುಣ ಜೇಟ್ಲಿ ಕ್ರೀಡಾಂಗಣದಲ್ಲಿ ಗೆಲ್ಲಲು ೨೧೧ ರನ್ ಗಳಿಸಬೇಕಿದ್ದ ದೆಹಲಿ ಕ್ಯಾಪಿಟಲ್ಸ್ ಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸಿತು. ಅಂತಿಮವಾಗಿ ೧ ರನ್‌ನಿಂದ ಪರಾಭವಗೊಂಡಿತು. ಆದರೆ ಕ್ರಿಕೆಟ್ ಪ್ರೇಮಿಗಳ ಮನ ಗೆದ್ದಿತು. ಸಮೀರ ರಿಜ್ವಿ ಸೊನ್ನೆ ಸುತ್ತಿದ್ದು, ಡೆವಿಡ್ ಮಿಲ್ಲರ್ ಮೂರ್ಖತನದ ತಪ್ಪು ಮಾಡಿದ್ದು, ದೆಹಲಿ ತಂಡದ ಸೋಲಿಗೆ ಕಾರಣವಾಯಿತು. ಕೆ.ಎಲ್. ರಾಹುಲ್ ಹೋರಾಟ ವ್ಯರ್ಥವಾಯಿತು.
ಸ್ಕೋರ್ ವಿವರ
ಗುಜರಾತ್ ಟೈಟನ್ಸ್ ೨೦ ಓವರುಗಳಲ್ಲಿ ೪ ವಿಕೆಟ್‌ಗೆ ೨೧೦
ಶುಭಮಾನ್ ಗಿಲ್ ೭೦ ( ೪೫ ಎಸೆತ, ೪ ಬೌಂಡರಿ, ೫ ಸಿಕ್ಸರ್)
ವಾಷಿಂಗ್ಟನ್ ಸುಂದರ್ ೫೫ (೩೨ ಎಸೆತ, ೬ ಬೌಂಡರಿ, ೨ ಸಿಕ್ಸರ್)
ಜೋಷ್ ಬಟ್ಲರ್ ೫೨ (೨೭ ಎಸೆತ, ೩ ಬೌಂಡರಿ, ೫ ಸಿಕ್ಸರ್)
ಲುಂಗಿ ನಿಗಡಿ ೨೪ ಕ್ಕೆ ೧, ಮುಖೇಶ್ ಕುಮಾರ್ ೫೫ ಕ್ಕೆ ೨
ದೆಹಲಿ ಕ್ಯಾಪಿಟಲ್ಸ್ ೨೦ ಓವರುಗಳಲ್ಲಿ ೮ ವಿಕೆಟ್‌ಗೆ ೨೦೯
ಕೆ.ಎಲ್. ರಾಹುಲ್ ೯೨ ( ೫೨ ಎಸೆತ, ೧೧ ಬೌಂಡರಿ, ೪ ಸಿಕ್ಸರ್)
ಡೆವಿಡ್ ಮಿಲ್ಲರ್ ೪೧ ( ೨೦ ಎಸೆತ, ೩ ಬೌಂಡರಿ, ೩ ಸಿಕ್ಸರ್)
ಪಾತುಮ್ ನಿಶಾಂಕಾ ೪೧ (೨೪ ಎಸೆತ, ೬ ಬೌಂಡರಿ, ೧ ಸಿಕ್ಸರ್)
ರಷೀದ್ ಖಾನ್ ೧೭ ಕ್ಕೆ ೩, ಪ್ರಸಿದ್ಧ ಕೃಷ್ಣ ೫೨ ಕ್ಕೆ ೨)
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್