Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೋಲ್ಕತ್ತಾ ನೈಟ್‌ರೈಡರ್ಸ್ಗೆ ಮಹತ್ವದ ಗೆಲುವು

Advertisement


ಕೋಲ್ಕತ್ತಾ: ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೬೦ ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ೨೯ ರನ್‌ಗಳ ಗೆಲುವು ಸಾಧಿಸಿ ತನ್ನ ಪ್ಲೇ ಆಪ್ ಆಸೆಯನ್ನು ಜೀವಂತವಾಗಿರಿಸಿಕೊAಡಿತು.
ಕೆಕೆಆರ್ ಈ ಗೆಲುವಿನೊಂದಿಗೆ ೧೨ ಪಂದ್ಯಗಳಿAದ ೧೧ ಅಂಕಗಳಿಸಿ ಪಾಯಿಂಟ್ ಪಟ್ಟಿಯಲ್ಲಿ ೭ ನೇ ಸ್ಥಾನಕ್ಕೆ ಸುಧಾರಣೆ ಕಂಡಿತು.
    ಸ್ಕೋರ್ ವಿವರ
ಕೋಲ್ಕತ್ತಾ ನೈಟ್ ರೈಡರ್ಸ್ ೨೦ ಓವರುಗಳಲ್ಲಿ ೨ ವಿಕೆಟ್‌ಗೆ ೨೪೭
ಪಿನ್ ಅಲೆನ್ ೯೩ (೩೫ ಎಸೆತ, ೪ ಬೌಂಡರಿ, ೧೦ ಸಿಕ್ಸರ್)
ಅಂಕ್ರಿಶ್ ರಘುವಂಶಿ ೮೨ (೪೪ ಎಸೆತ, ೪ ಬೌಂಡರಿ, ೭ ಸಿಕ್ಸರ್)
ಕೆಮರೂನ್ ಗ್ರೀನ್ ೫೨ (೨೮ ಎಸೆತ, ೩ ಬೌಂಡರಿ, ೪ ಸಿಕ್ಸರ್)
ಗುಜರಾತ್ ಟೈಟನ್ಸ್ ೨೦ ಓವರುಗಳಲ್ಲಿ ೪ ವಿಕೆಟ್‌ಗೆ ೨೧೮
ಶುಭಮಾನ್ ಗಿಲ್ ೮೫ ( ೪೯ ಎಸೆತ, ೫ ಬೌಂಡರಿ, ೭ ಸಿಕ್ಸರ್)
ಜೋಶ್ ಬಟ್ಲರ್ ೫೭ (೩೫ ಎಸೆತ, ೫ ಬೌಂಡರಿ, ೨ ಸಿಕ್ಸರ್)
ಸಾಯಿ ಸುದರ್ಶನ್ ೫೩ ( ೨೮ ಎಸೆತ, ೬ ಬೌಂಡರಿ, ೩ ಸಿಕ್ಸರ್)

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್