Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಂಜಾಬ್ ಕಿಂಗ್ಸ್ ಗೆ ಮತ್ತೇ ಸುಲಭ ಜಯ

Advertisement
--------------------------------------------ಪಾಯಿಂಟ್ ಪಟ್ಟಿಯಲ್ಲಿ ಶ್ರೇಯಸ್ ಪಡೆಗೆ ನಂ.೧ ಸ್ಥಾನ
ಮುಂಬೈ: ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೨೪ ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ೭ ವಿಕೆಟ್‌ಗಳ ಜಯ ಸಾಧಿಸಿ, ಪಾಯಿಂಟ್ ಪಟ್ಟಿಯಲ್ಲಿ ಮತ್ತೇ ನಂ.೧ ಸ್ಥಾನಕ್ಕೆ ಜಿಗಿಯಿತು.
ಸ್ಕೋರ್ ವಿವರ
ಮುಂಬೈ ಇಂಡಿಯನ್ಸ್ ೨೦ ಓವರುಗಳಲ್ಲಿ ೬ ವಿಕೆಟ್‌ಗೆ ೧೯೫
ಕುಂಟೇನ್ ಡೆಕಾಕ್ ೧೧೨ (೬೦ ಎಸೆತ, ೮ ಬೌಂಡರಿ, ೭ ಸಿಕ್ಸರ್)
ನಮನ್ ಧೀರ್ ೫೦ (೩೧ ಎಸೆತ, ೩ ಬೌಂಡರಿ, ೩ ಸಿಕ್ಸರ್)
ಅರ್ಷದೀಪ್ ೨೨ ಕ್ಕೆ ೩.
ಪಂಜಾಬ್ ಕಿಂಗ್ಸ್ ೧೬.೩ ಓವರುಗಳಲ್ಲಿ ೩ ವಿಕೆಟ್‌ಗೆ ೧೯೮
ಪ್ರಬಸಿಮರನ್ ಸಿಂಗ್ ೮೦ (೩೯ ಎಸೆತ, ೧೧ ಬೌಂಡರಿ, ೨ ಸಿಕ್ಸರ್)
ಶ್ರೇಯಸ್ ಅಯ್ಯರ್ ೬೬ (೩೫ ಎಸೆತ, ೫ ಬೌಂಡರಿ, ೪ ಸಿಕ್ಸರ್)
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್