LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ರಾಜ್ಯದಲ್ಲಿ ಆನ್ ಲೈನ್ ಗೇಮ್ ಗೆ ಮತ್ತೊಂದು ಬಲಿ: ಯುವಕ ಆತ್ಮಹತ್ಯೆ 

Advertisement
ಧಾರವಾಡ : ರಾಜ್ಯದಲ್ಲಿ ಆನ್ ಲೈನ್ ಗೇಮ್ ಗೆ ಮತ್ತೊಂದು ಬಲಿಯಾಗಿದ್ದು, ಆನ್ ಲೈನ್ ಗೇಮ್ ನಲ್ಲಿ ಹಣ ಕಳೆದುಕೊಂಡಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.

ಧಾರವಾಡ ತಾಲೂಕಿನ ಮಂಗಳಗಟ್ಟಿ ಗ್ರಾಮದಲ್ಲಿ ಮರಕ್ಕೆ ನೇಣು ಬಿಗಿದುಕೊಂಡುಕೊಂಡು ಬಸವರಾಜ ಸಕ್ರಪ್ಪನ್ನವರ್ (28) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬಸವರಾಜ್ ಆನ್ ಲೈನ್ ಗೇಮ್ ಚಟಕ್ಕೆ ಬಿದ್ದು ಹಣ ಕಳೆದುಕೊಂಡಿದ್ದ. ಯು ಕಿ ಟೆಕ್ಸ್ ಫೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಬಸವರಾಜ್ ಹಣ ಸಂಗ್ರಹಿಸಿ ಫೈನಾನ್ಸ್ ಗೆ ಕಟ್ಟುವ ಕೆಲಸ ಮಾಡುತ್ತಿದ್ದ.

ಫೈನಾನ್ಸ್ ಕಂಪನಿಗೆ ನೀಡಬೇಕಿದ್ದ 3 ಲಕ್ಷ ರೂ.ಹಣವನ್ನು ಆನ್ ಲೈನ್ ಗೇಮ್ ಗೆ ಬಳಸಿಕೊಂಡಿದ್ದ. ಫೈನಾನ್ಸ್ ಕಂಪನಿ ಮಾಲೀಕನಿಗೆ ಹಣ ನೀಡಲು ಆಗದೆ ನೊಂದು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ