LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಕೋಮು ಗಲಭೆ : ಕಂಡಲ್ಲಿ ಗುಂಡಿಕ್ಕಲು ಅಸ್ಸಾಂ ಸಿಎಂ ಆದೇಶ

Advertisement
ಅಸ್ಸಾಂ: ಧುಬ್ರಿಯಲ್ಲಿ ಬಕ್ರೀದ್ ಹಬ್ಬದಂದು ಹನುಮಂತನ ದೇವಸ್ಥಾನದ ಬಳಿ ಹಸುವಿನ ರುಂಡ ಮತ್ತು ದನದ ಮಾಂಸ ಬಿಸಾಡಿ ವಿಕೃತಿ ಮೆರೆದಿದ್ದ ದುಷ್ಕರ್ಮಿಗಳ ವಿರುದ್ಧ ಕಂಡಲ್ಲಿ ಗುಂಡಿಕ್ಕಲು ಅಸ್ಸಾಂ ಸಿಎಂ ಹಿಮಂತ ಶರ್ಮಾ ಆದೇಶ ಹೊರಡಿಸಿದ್ದಾರೆ.

ಮೊನ್ನೆಯ ಬಕ್ರೀದ್ ದಿನದಂದು ಕೆಲವು ದುಷ್ಕರ್ಮಿಗಳು ಹನುಮಾನ್ ದೇವಸ್ಥಾನದ ಮುಂಭಾಗದಲ್ಲಿ ಉದ್ದೇಶಪೂರ್ವಕವಾಗಿ ಹಸುವಿನ ತಲೆ..ಗೋಮಾಂಸವನ್ನು ಎಸೆದು, ದೇವಾಲಯದ ಆವರಣವನ್ನು ಅಪವಿತ್ರಗೊಳಿಸಿ ವಿಕೃತಿ ಮೆರೆದಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಹಿಮಂತ ಶರ್ಮಾ ಕೋಮುವಾದಿ ಗುಂಪು ಹಿಂದೂ ದೇವಾಲಯಗಳಿಗೆ ಹಾನಿ ಮಾಡುವ ಅಗೌರವ ತೋರುವ ದುರುದ್ದೇಶದಿಂದ ಈ ಕೃತ್ಯವೆಸಗಿದೆ ಎಂದು ಗುಡುಗಿದ್ದಾರೆ.

ಈ ರೀತಿ ಹಿಂದೂ ದೇವಾಲಯಗಳು ಅಥವಾ ನಾಮಘರ್‌ಗಳನ್ನು ದುಷ್ಟತನದಿಂದ ಅಪವಿತ್ರಗೊಳಿಸಿದ ಶಕ್ತಿಗಳ ವಿರುದ್ಧ ನಮ್ಮ ಬಿಜೆಪಿ ಸರ್ಕಾರ ಶೂನ್ಯ ಸಹಿಷ್ಣುತೆಯನ್ನು ಹೊಂದಿದೆ ಎಂದು ಹೇಳಿರುವ ಅವರು, ಕಂಡಲ್ಲಿ ಗುಂಡಿಕ್ಕಲು ಆದೇಶಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ