LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಂದ ಅಯ್ಯಪ್ಪ ಸ್ವಾಮಿಯ ಮಹಾಪೂಜೆ

Advertisement
ಯರಗಟ್ಟಿ: ಸಮೀಪದ ಉದಪುಡಿ ಗ್ರಾಮದಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಂದ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಮಹಾಅಭಿಷೇಕ ಮತ್ತು ಅನ್ನಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು.

ನಂತರ ಸತತವಾಗಿ 18 ವರ್ಷ ಶಬರಿಮಲೆಗೆ ಯಾತ್ರೆ ಮಾಡುತ್ತಿರುವ ಅಯ್ಯಪ್ಪ ಸ್ವಾಮಿಯ ಮಾಲಾದಾರಿಗಳಿಗೆ ಸನ್ಮಾನಿಸಿದರು.

ಈ ವೇಳೆ ಸಾಲಹಳ್ಳಿ ರುದ್ರಗೌಡ ಗುರುಸ್ವಾಮಿ ಅಯ್ಯಪ್ಪ ಸ್ವಾಮಿಯ ಮಹಾಪೂಜೆಯ ವಿಧಿ ವಿಧಾನಗಳನ್ನು ನೇರವೇರಿಸಿದರು.

ಈ ಸಂದರ್ಭದಲ್ಲಿ ಕಟಕೋಳ ಈರಣ್ಣಾ ಗುರುಸ್ವಾಮಿ, ಕೆ. ಚಂದರಗಿ ಬಸವರಾಜ ಗುರುಸ್ವಾಮಿ, ಸಾಲಹಳ್ಳಿ ಅಶೋಕ ಗುರುಸ್ವಾಮಿ, ಗುದಗೊಪ್ಪ ಪ್ರಕಾಶ ಗುರುಸ್ವಾಮಿ, ಸೊಪ್ಪಡ್ಲ ಮಹಾಂತೇಶ ಗುರುಸ್ವಾಮಿ, ಬನ್ನೂರು ಅಪ್ಪೇಶ ಗುರುಸ್ವಾಮಿ, ಯರಗಟ್ಟಿ ಆನಂದ ಗುರುಸ್ವಾಮಿ ಉದಪುಡಿ ಕೃಷ್ಣಾ ಗುರುಸ್ವಾಮಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಇದ್ದರು.

ವರದಿ : ಈರಣ್ಣಾ ಹೂಲ್ಲೂರ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ