LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಬಾಗಲಕೋಟೆ ಉಪಚುನಾವಣೆ : 13 ಸಾವಿರ ಮತಗಳಿಂದ ಉಮೇಶ್ ಮೇಟಿ ಮುನ್ನಡೆ 

Advertisement

ಬೆಂಗಳೂರು : ಇಡೀ ರಾಜ್ಯದ ಕುತೂಹಲ ಕೆರಳಿಸಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇಂದು (ಮೇ 4) ಹೊರಬೀಳಲಿದೆ.

ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿಯ ನಡುವೆ ತೀವ್ರ ಜಿದ್ದಾಜಿದ್ದಿ ಏರ್ಪಟ್ಟಿದೆ. ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮಧ್ಯಾಹ್ನ 12 ಗಂಟೆಯ ವೇಳೆಗೆ ಅಧಿಕೃತ ಫಲಿತಾಂಶ ಹೊರಬೀಳುವ ಸಾಧ್ಯತೆಯಿದೆ.

ಬಾಗಲಕೋಟೆ ವಿಧಾನಸಭೆ ಉಪಚುನಾಣೆಯಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಸಾಧಿಸಿದೆ.

 ಕಾಂಗ್ರೆಸ್ ನ ಉಮೇಶ್ ಮೇಟಿ ಮುನ್ನಡೆ 13 ಸಾವಿರ ಮತಗಳ ಸಾಧಿಸಿದ್ದರೆ, ಬಿಜೆಪಿಯ ವೀರಣ್ಣ ಚರಂತಿಮಠ ಹಿನ್ನಡೆ ಸಾಧಿಸಿದ್ದಾರೆ.

ದಾವಣಗೆರೆ ದಕ್ಷಿಣ ವಿಧಾನಸಭೆ ಉಪಚುನಾವಣೆಯಲ್ಲಿ ಸದ್ಯ ಕಾಂಗ್ರೆಸ್ ನ ಸಮರ್ಥ್ ಶಾಮನೂರು ಮುನ್ನಡೆ ಸಾಧಿಸಿದ್ದಾರೆ. ಮೂರನೇ ಸುತ್ತಿನ ಮತ ಎಣಿಕೆಯಲ್ಲಿ 718 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST