LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬಾಗೇಪಲ್ಲಿ ತಾಲ್ಲೂಕು ಕಂಚೀಪುರಂ ಸೀರೆ ವ್ಯಾಪಾರಿಯ ತೆಲುಗು ಬ್ಯಾನರ್ ಕರವೇ ಕಾರ್ಯಕರ್ತರಿಂದ ಚಿಂದಿ ಚಿಂದಿ 

Advertisement

ಬಾಗೇಪಲ್ಲಿ :ಪಟ್ಟಣದ ಕನಾಕಪರಮೇಶ್ವರಿ ದೇವಸ್ಥಾನ ಆವರಣದಲ್ಲಿ ತಮಿಳುನಾಡಿನ  ಕಂಚೀಪುರಂ ಸೀರೆ ವ್ಯಾಪರಿ ರಸ್ತೆಯ ಮುಂಭಾಗದಲ್ಲಿ ದೊಡ್ಡದಾಗಿ ತೆಲುಗು ಬ್ಯಾನರ್ ಹಾಕಿದ್ದನ್ನು ಕಂಡ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕರವೇ ಹರೀಶ ನೇತೃತ್ವದಲ್ಲಿ ತೆಲುಗು ಬ್ಯಾನರನ್ನು ಚಿಂದಿ ಚಿಂದಿ ಮಾಡಲಾಯಿತ್ತು. ಈ ವೇಳೆಯಲ್ಲಿ ಕರವೇ ಹರೀಶ್ ಮಾತನಾಡಿ,  ಕಂಚೀಪುರಂ ಸೀರೆ ವ್ಯಾಪಾರಿಗೆ ಸ್ಥಳಕ್ಕೆ ಕರೆಸಿ, ಕರ್ನಾಟಕದಲ್ಲಿ ಕನ್ನಡ ಭಾಷೆಯಲ್ಲಿ ನಾಮಫಲಕವಾಗಲೀ ,ಬ್ಯಾನರ್ ವಾಗಲೀ ಹಾಕಬೇಕು. ಅದು ಬಿಟ್ಡು ತೆಲುಗು ಭಾಷೆಯಲ್ಲಿ ಬ್ಯಾನರ್ ಹಾಕಿರುವುದು ಖಂಡನೀಯ ವಿಚಾರವಾಗಿದೆ. ಈ ತಕ್ಷಣವೇ ತೆಲುಗು ಬ್ಯಾನರ್ ತೆರವುಗೊಳಿಸಬೇಕು
ಕರ್ನಾಟಕ ರಾಜ್ಯದಲ್ಲಿ ಕನ್ನಡ ಭಾಷೆ ,ಕನ್ನಡಿಗನೇ  ಸಾರ್ವಭೌಮ ಕನ್ನಡಿಗರಿಂದ ಕರ್ನಾಟಕದಲ್ಲಿ ವ್ಯಾಪಾರ ಮಾಡಿಕೊಂಡು ಜೀವನ ಮಾಡಿಕೊಳ್ಳಲು ಬರುವವರು ಕನ್ನಡ ಭಾಷೆಯನ್ನು ಕಲಿಯಬೇಕು, ಕನ್ನಡ ಭಾಷೆಗೆ ಗೌರವಕೊಡಬೇಕು ಎಂದು ಎಚ್ಚರಿಕೆ ನೀಡಿದ್ದರು.
news_1782979505_0_439.webp

 

ಕಂಚೀಪುರಂ ವ್ಯಾಪಾರಿ ನನ್ನಿಂದ ತಪ್ಪಾಗಿದೆ ಕೈ ಮುಗಿದು ಕೇಳಿಕೊಳ್ಳುತ್ತೆನೆ ಕ್ಷಮಿಸಿ ಎಂದನ್ನು. ನಂತರ ಕರವೇ ಕಾರ್ಯಕರ್ತರು ತೆಲುಗು ಬ್ಯಾನರ್ ನ್ನು ಹರಿದು ಚಿಂದಿ ಚಿಂದಿ ಮಾಡಿದ್ದರು.

ಈ ವೇಳೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು, ಕಾರ್ಯಕರ್ತರು ಹಾಜರಿದ್ದರು.

ರದಿ:ಬಿ.ಎ.ಬಾಬಾಜಾನ್

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ