Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಿವೀಸ್ ವಿರುದ್ಧ ಏಕದಿನ ಸರಣಿ ಗೆದ್ದ ಬಾಂಗ್ಲಾ

Advertisement
----------------------------------------------------------ನಿರ್ಣಾಯಕ ಪಂದ್ಯದಲ್ಲಿ ತವರು ತಂಡಕ್ಕೆ ೫೫ ರನ್‌ಗಳ ಗೆಲುವು

ಚಿತ್ತಗಾಂಗ್ (ಬಾಂಗ್ಲಾದೇಶ): ಬಾಂಗ್ಲಾದೇಶ ಕ್ರಿಕೆಟ್ ತಂಡವು ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ೨-೧ ರಿಂದ ಗೆದ್ದುಕೊಂಡಿತು.
ಮೂರನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಇಂದು ೫೫ ರನ್‌ಗಳಿಂದ ಜಯಿಸಿದ ಬಾಂಗ್ಲಾ ಸರಣಿ ಕೈ ವಶ ಮಾಡಿಕೊಂಡಿತು.
ಸ್ಕೊರ್ ವಿವರ
ಬಾಂಗ್ಲಾದೇಶ ೫೦ ಓವರುಗಳಲ್ಲಿ ೮ ವಿಕೆಟ್‌ಗೆ ೨೬೫
ನಜೀಮ್‌ಉಲ್ ಹುಸೇನ್ ಶಾಂಟೋ ೧೦೫ (೧೧೯ ಎಸೆತ, ೯ ಬೌಂಡರಿ, ೨ ಸಿಕ್ಸರ್)
ಲಿಟಾನ್ ದಾಸ್ ೭೬ ( ೯೧ ಎಸೆತ, ೩ ಬೌಂಡರಿ, ೧ ಸಿಕ್ಸರ್)
ವಿಲಿಯಮ್ ೩೨ ಕ್ಕೆ ೩.
ನ್ಯೂಜಿಲೆಂಡ್ ೪೪.೫ ಓವರುಗಳಲ್ಲಿ ೨೧೦
ಡಿಯಾನ್ ಫ್ರೋಕ್ಸಾಟ್ ೭೫ (೭೨ ಎಸೆತ, ೭ ಬೌಂಡರಿ)
ನಿಖಿ ಕೆಲಿ ೫೯ (೮೦ ಎಸೆತ, ೬ ಬೌಂಡರಿ, ೧ ಸಿಕ್ಸರ್)
ಮುಸ್ತಪಜೂರ್ ರೆಹಮಾನ್ ೪೩ ಕ್ಕೆ ೫.
ನಾಹೀದ್ ರಾಣಾ ೩೭ ಕ್ಕೆ ೨, ಎಂ.ಎಚ್. ಮಿರಾಜ್ ೩೬ ಕ್ಕೆ ೨
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್