LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಹಾಡಹಗಲೇ ಮಹಿಳೆಯ ಬರ್ಬರ ಹತ್ಯೆ

Advertisement
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಕೊಲೆ ನಡೆದಿದೆ. ಹಾಡಹಗಲೇ ಮಹಿಳೆಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರುಯಾಗಿರುವ ಘಟನೆ ನಡೆದಿದೆ.

ಬೆಂಗಳೂರು ಉತ್ತರ ತಾಲೂಕಿನ ಕುದುರಗೆರೆ ಗ್ರಾಮದಲ್ಲಿ ಈ ಕೃತ್ಯ ನಡೆದಿದೆ. ಹಾಡಹಗಲೇ ಮಹಿಳೆಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದು, ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

55 ವರ್ಷದ ದಾಕ್ಷಾಯಣಮ್ಮ ಕೊಲೆಯಾದ ಮಹಿಳೆ. ಘಟನ ಅಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST