LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬಸಾಪುರ ಶೀಗೆಹಳ್ಳಿ ಕೆಎ ಗ್ರಾಮದಲ್ಲಿ ಭಕ್ತಿಭಾವದೊಂದಿಗೆ ಬಸವೇಶ್ವರ ಜಯಂತಿ ಆಚರಣೆ

Advertisement


ಚನ್ನಮ್ಮನ ಕಿತ್ತೂರು: ತಾಲೂಕಿನ ಬಸಾಪುರ ಶೀಗೆಹಳ್ಳಿ ಕೆಎ ಗ್ರಾಮದಲ್ಲಿ ಅತ್ಯಂತ ವಿಜೃಂಭಣೆಯಿಂದ ವಿಶಿಷ್ಟ ವಿಶ್ವಗುರು ಸಮಾನತೆಯ ಹರಿಕಾರ ಶ್ರೀ ಜಗಜ್ಯೋತಿ ಬಸವಣ್ಣನವರ ಭಾವ ಚಿತ್ರಕ್ಕೆ ಪುಷ್ಪಾರ್ಷಣೆ ಮಾಡಿ ಪೂಜೆ ಸಲ್ಲಿಸಿ ಜಯಂತಿಯನ್ನು ಆಚರಿಸಿದರು. ವಿಶ್ವಗುರು ,ಜಗಜ್ಯೋತಿ ಬಸವಣ್ಣನವರ ಜಯಂತಿಯನ್ನು ಭಕ್ತಿ ಭಾವದಿಂದ ಸರಳ ರೀತಿಯಿಂದ ಆಚರಿಸಿದರು. ಮುಂಜಾನೆ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಬಸವೇಶ್ವರ ಭಾವ ಚಿತ್ರನಿಟ್ಟು ಪ್ರಮುಖ ಬೀದಿಗಳಲ್ಲಿ ವಾದ್ಯದೊಂದಿಗೆ ಮೇಳದೊಂದಿಗೆ ಮೆರವಣಿಗೆ ನಡೆಸಿದರು. ಬಸವೇಶ್ವರ ಬಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಅಕ್ಷತೆ ಹಾಕಿ ಪೂಜೆ ಸಲ್ಲಿಸಿದರು. ಬಸವಣ್ಣನವರು ಜಾತಿ, ಭಾಷೆ, ಭೇದವಿಲ್ಲದೆ ಶರಣ ತತ್ವದಲ್ಲಿ, ಸಮಾನತೆ ಕಾಯಕ ನಿಷ್ಠೆಯಿಂದ ನಂಬಿಕೆಯುಳ್ಳವರು ನಿಜವಾದ ಶಿವಶರಣ ಶ್ರೀ ಜಗಜ್ಯೋತಿ ಬಸವಣ್ಣನವರು. ಈ ಸಂದರ್ಭದಲ್ಲಿ ಬಸಾಪುರ ಶೀಗೆಹಳ್ಳಿ ಕೆಎ ಗ್ರಾಮದ ಜನತೆ ಭಾಗವಹಿಸಿದ್ದರು. ರಾತ್ರಿ ಮಹಾ ಅನ್ನಪ್ರಸಾದ ಕಾರ್ಯಕ್ರಮ ಜರುಗಿತ್ತು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ