Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾ. 1 ರಂದು ಬೃಹತ್ ರಕ್ತದಾನ ಶಿಬಿರ:-ದತ್ತಮೂರ್ತಿ ಕುಲಕರ್ಣಿ

Advertisement
ಹುಬ್ಬಳ್ಳಿ: ಸಮಸ್ತ ಬ್ರಾಹ್ಮಣ ಸಮಾಜ ಮತ್ತು ಶಾ ದಾಮಜಿ ಜಾದವಜಿ ಛೇಡಾ ಮೆಮೋರಿಯಲ್ ರಾಷ್ಟ್ರೋತ್ಥಾನ ರಕ್ತಕೇಂದ್ರ ಹಾಗೂ ಸೃಷ್ಟಿ ರಾಷ್ಟ್ರೋತ್ಥಾನ ಪ್ರಯೋಗಾಲಯ ಇವರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವನ್ನು ಮಾ. 1 ರಂದು ನಗರದ ಭವಾನಿನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಶ್ರೀ ಸುಜಯೀಂದ್ರ ಸಭಾ ಭವನದಲ್ಲಿ ಆಯೋಜಿಸಲಾಗಿದೆ ಎಂದು ರಾಷ್ಟ್ರೋತ್ಥಾನ ರಕ್ತಕೇಂದ್ರದ ಆಡಳಿತಾಧಿಕಾರಿ ದತ್ತಮೂರ್ತಿ ಕುಲಕರ್ಣಿ ತಿಳಿಸಿದರು.

ನಗರದಲ್ಲಿಂದು ಮಾತನಾಡಿದ ಅವರು, ಅಂದು ಬೆ. 8 ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ.
ಶ್ರೀ ಗುರು ರಾಘವೇಂದ್ರರ 431 ನೇ ವರ್ಧಂತಿ ಉತ್ಸವ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಿ ರಾಯರ ಕೃಪೆಗೆ ಪಾತ್ರರಾಗಬೇಕು ಎಂದು ಅವರು ಕರೆ ನೀಡಿದರು.

ಇದು ಏಳನೇ ಬಾರಿ ರಕ್ತದಾನ ಶಿಬಿರವಾಗಿದ್ದು, ಈ ಬಾರಿ 500 ಜನರು ರಕ್ತದಾನ ಮಾಡಿಸುವ ಗುರಿ ಹೊಂದಲಾಗಿದೆ‌ ಎಂದು ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಲಕ್ಷ್ಮಣ ಕುಲಕರ್ಣಿ, ಕೆ.ಡಿ‌ ಕುಲಕರ್ಣಿ, ವೆಂಕಟೇಶ ದಿವಾನ, ಕಿರಣ್ ಗಡ ಪಾಲ್ಗೊಂಡಿದ್ದರು.

ವರದಿ: ಸುಧೀರ್ ಕುಲಕರ್ಣಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್