Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 

Advertisement

ಬೆಂಗಳೂರು: ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಪತ್ನಿ ಅದ್ಭುತ ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್‌ (Sivasri Skandaprasad) ಅವರಿಗೆ ಸಂಗೀತ ನಾಟಕ ಅಕಾಡಮಿ 2025ನೇ ಸಾಲಿನ ಪ್ರತಿಷ್ಠಿತ ಉಸ್ತಾದ್‌ ಬಿಸ್ಮಿಲ್ಲಾ ಖಾನ್‌ ಯುವ ಪುರಸ್ಕಾರವನ್ನ ಘೋಷಣೆ ಮಾಡಿದೆ.

ಸಾಮಾನ್ಯವಾಗಿ ನೃತ್ಯ, ಸಂಗೀತ ಸೇರಿದಂತೆ ವಿವಿಧ ರೀತಿಯ ಕಲೆಯಲ್ಲಿ ಸೇವೆ ಸಲ್ಲಿಸುವ ಯುವ ಕಲಾವಿದರಿಗೆ ಈ ಸ್ಮರಣಾರ್ಥ ಪ್ರಶಸ್ತಿ ಕೊಡಲಾಗುತ್ತದೆ.

ಈ ಹಿನ್ನೆಲೆಯಲ್ಲಿ ಸಂಗೀತ ಕ್ಷೇತ್ರದಲ್ಲಿ ಅಪಾರವಾದ ಸಾಧನೆ ಮಾಡುತ್ತಿರುವ ಹಾಗೂ ತಮ್ಮದೇ ಆದ ಛಾಪು ಮೂಡಿಸುತ್ತಿರುವ ಶಿವಶ್ರೀ ಅವರನ್ನ ಆಯ್ಕೆ ಮಾಡಲಾಗಿದೆ. ಶಿವಶ್ರೀ ಕರ್ನಾಟಕ ಸಂಗೀತ, ಭಜನೆ ಸೇರಿದಂತೆ ಭಕ್ತಿಗೀತೆಗಳನ್ನ ಅದ್ಭುತವಾಗಿ ಹಾಡುತ್ತಾರೆ.

ಇನ್ನು ಅಕಾಡಮಿಯು 1952ರಿಂದ ಪ್ರಶಸ್ತಿಗಳನ್ನ ನೀಡುತ್ತಿದೆ. ಈ ಪ್ರಶಸ್ತಿಯಲ್ಲಿ ಅಕಾಡಮಿಯು ಫೆಲೋಶಿಪ್‌ ಎಂದು ಮೂರು ಲಕ್ಷ, ಅಕಾಡಮಿಯ ಪ್ರಶಸ್ತಿ ಎಂದು ಸುಮಾರು 1 ಲಕ್ಷ ಹಾಗೂ ಇದರ ಜೊತೆಗೆ ಉಸ್ತಾದ್‌ ಬಿಸ್ಮಿಲ್ಲಾ ಖಾನ್‌ ಯುವ ಪುರಸ್ಕಾರ ಬಹುಮಾನ 25 ಸಾವಿರ ನೀಡಲಾಗುತ್ತದೆ. ಇದರ ಜೊತೆಗೆ ತಾಮ್ರಪತ್ರ, ಅಂಗವಸ್ತ್ರಗಳನ್ನ ಸಹ ಕೊಡಲಾಗುತ್ತದೆ

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್