LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News | State News

ಸಿಬಿಐನಿಂದ ಪುನೆ ಮೂಲದ ಉಪನ್ಯಾಸಕನ ಬಂಧನ

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಹಗರಣ

Advertisement

 
ನವದೆಹಲಿ: ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬAಧಿಸಿದAತೆ ಸಿಬಿಐ ಶುಕ್ರವಾರ ಪುನೆ ಮೂಲದ ಉಪನ್ಯಾಸಕ ಮನೀಷಾ ಸಂಜಯ ಹವಾಲ್ದಾರ ಅವರನ್ನು ಬಂಧಿಸಿದೆ.
ನೀಟ್-ಯುಜಿ ಪಿಜಿಕ್ಸ್ ಪೇಪರ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬAಧಿಸಿದAತೆ ಸಿಬಿಐ ಮನೀಷಾ ಅವರನ್ನು ಬಂಧಿಸಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ನೀಟ್- ಯುಜಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಹಗರಣ ದೇಶಾದ್ಯಂತ ದೊಡ್ಡ ಸುದ್ದಿ ಮಾಡಿದ್ದು, ದೇಶಾದ್ಯಂತ ಪ್ರತಿಭಟನೆಗಳು ಕೂಡ ನಡೆದಿವೆ. ಈ ಹಿನ್ನೆಲೆ ಪರೀಕ್ಷಾ ಮಂಡಳಿ ಪರೀಕ್ಷೆ ದಿನಾಂಕವನ್ನು ಕೂಡ ಬದಲಾವಣೆ ಮಾಡಿ ಈಗಾಗಲೇ ಆದೇಶ ಹೊರಡಿಸಿದೆ. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ