LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಗರದ ರಸ್ತೆ ಗುಂಡಿಮಯ ವಾಹನ ಸವಾರರಿಗೆ ಕಿರಿಕಿರಿ

Advertisement
ಧಾರವಾಡ : ಸವಾರರ ಪ್ರಾಣಕ್ಕೆ ಕಂಟಕವಾಗಿದ್ದರೂ ಎಚ್ಚೆತ್ತುಕೊಳ್ಳದ ಜನಪ್ರತಿನಿಧಿಗಳ ನಡೆಗೆ ಬೇಸತ್ತ ಯುವಕನೋರ್ವ, ತಾನೇ ರಸ್ತೆಗಿಳಿದು ಗುಂಡಿ ಮುಚ್ಚುವ ಮೂಲಕ ವ್ಯವಸ್ಥೆಗೆ ಕನ್ನಡಿ ಹಿಡಿದಿದ್ದಾನೆ.

​ಧಾರವಾಡದ ಮಣಕಿಲ್ಲಾ ನಿವಾಸಿ ಹಾಗೂ ಸಮಾಜ ಸೇವಕ ಮೊಜಿನ್ ಘೀ ವಾಲೆ, ಧಾರವಾಡ ನಗರದ ಸವದತ್ತಿ ಪಿ.ಬಿ. ರಸ್ತೆಯಲ್ಲಿ ಬಿದ್ದಿದ್ದ ಅಪಾಯಕಾರಿ ಗುಂಡಿಗಳನ್ನು ಸ್ವತಃ ಮಣ್ಣು ಹಾಕಿ ಮುಚ್ಚಿದ್ದಾರೆ. ವಾಹನಗಳಿಗೆ ಅಡ್ಡ ವಾಗಿರುವ ಈ ಗುಂಡಿಗಳನ್ನು ಗಮನಿಸಿದ ಮೊಜಿನ್, ಸಾರ್ವಜನಿಕರ ಸುರಕ್ಷತೆಗಾಗಿ ತಾವೇ ಚೀಲದಲ್ಲಿ ಮಣ್ಣು ತಂದು ಗುಂಡಿಗಳನ್ನು ಬುಚ್ಚುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

​ಕೋಟಿ ಕೋಟಿ ಅನುದಾನದ ನಡುವೆಯೂ ರಸ್ತೆ ಸರಿಪಡಿಸದ ಪಾಲಿಕೆಯ ಕಾಳಜಿಯನ್ನು ಈ ಯುವಕನ ಕಾರ್ಯ ಪ್ರಶಂಸುವಂತಿದೆ. ಯುವಕನ ಈ ಜನಪರ ಕೆಲಸಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ವರದಿ : ವಿನಾಯಕ ಗುಡ್ಡದಕೇರಿ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST