LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಜಮೀನು ವ್ಯಾಜ್ಯ ವಿಚಾರವಾಗಿ ಗುಂಪುಗಳ ನಡುವೆ ಗಲಾಟೆ : ಯುವಕನ ಕಾಲಿಗೆ ಫೈರಿಂಗ್ ಮಾಡಿದ ಅಂಗರಕ್ಷಕ

Advertisement

ಧಾರವಾಡ : ಜಮೀನು ವ್ಯಾಜ್ಯ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ಉಂಟಾಗಿದ್ದು, ಈ ವೇಳೆ ಹುಬ್ಬಳ್ಳಿಯ ಉದ್ಯಮಿ ಫೆಲೋಮಿನಾ ಅಂಗರಕ್ಷಕರಿಂದ ಯುವಕನ ಕಾಲಿಗೆ ಫೈರಿಂಗ್ ಮಾಡಿರುವಂತಹ ಘಟನೆ ಧಾರವಾಡ ಹೊರವಲಯದ ತ್ರಿಬಲ್ ಐಟಿ ಬಳಿ ನಡೆದಿದೆ.

ಅಂಗರಕ್ಷಕರಿಂದ 8 ಸುತ್ತು ಫೈರಿಂಗ್​ ಮಾಡಲಾಗಿದ್ದು, 24 ವರ್ಷದ ವಿಠ್ಠಲ್ ವಾಲೀಕಾರ್ ಕಾಲಿಗೆ ಗುಂಡು ತಗುಲಿದೆ.

ಸದ್ಯ ಗಾಯಾಳು ವಿಠ್ಠಲ್​ ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಸತಿ ನಿವೇಶನ ಮಾಡಲು ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ನಮ್ಮ ಪರ ತೀರ್ಪು ಬಂದಿದೆ ಅಂತಾ ಫಿಲೋಮಿನಾ ವಾದಿಸಿದ್ದಾರೆ. ಈ ವೇಳೆ 2 ಗುಂಪುಗಳ ನಡುವೆ ಗಲಾಟೆಯಾಗಿ ಗುಂಡಿನ ದಾಳಿ ನಡೆದಿದೆ. ಸದ್ಯ ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST