LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಕಾಂಗ್ರೆಸ್ ಶಾಸಕರ ಮನಸ್ಸುಗಳು ಕದಲಿದರೇ ಸಿಎಂ ಬದಲಾವಣೆ ಖಚಿತ : ಮೈಲಾರಲಿಂಗೇಶ್ವರ ಕಾರ್ಣಿಕ 

Advertisement
ವಿಜಯನಗರ: ಕಾಂಗ್ರೆಸ್ ಶಾಸಕರ ಮನಸ್ಸುಗಳು ಕದಲಿದರೇ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುವುದು ಖಚಿತ ಎಂಬುದಾಗಿ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯನ್ನು ನುಡಿಯಲಾಗಿದೆ.

ವಿಜಯನಗರ ಜಿಲ್ಲೆಯ ಹೂವಿನಡಗಲಿ ತಾಲ್ಲೂಕಿನ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯನ್ನು ನುಡಿಯಲಾಗಿದೆ.ಈ ನುಡಿಯಲ್ಲಿ ಡಿ.ಕೆ ಶಿವಕುಮಾರ್ ಸಿಎಂ ಆಗುವ ಯೋಗ ಇದೆ ಎಂಬುದಾಗಿ ಶ್ರೀವೆಂಕಪ್ಪಯ್ಯ ಮೈಲಾರದ ಕಾರ್ಣಿಕ ನುಡಿಯನ್ನು ವಿಶ್ಲೇಷಿಸಿದ್ದಾರೆ.

ಸಿಎಂ ಸಿದ್ಧರಾಮಯ್ಯ ಬದಲಾವಣೆ ಗೂಡಾರ್ಥದಲ್ಲಿದೆ ಎಂಬುದಾಗಿ ಮೈಲಾರ ಲಿಂಗೇಶ್ವರನ ಕಾರ್ಣಿಕ ನುಡಿಯನ್ನು ಮೈಲಾರಲಿಂಗೇಶ್ವರ ದೇವರ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ವಿಶ್ಲೇಷಿಸಿದ್ದಾರೆ. 2025ರ ಪ್ರಸಕ್ತ ವರ್ಷದ ದೈವವಾಣಿ ತುಂಬಿದ ಕೊಡ ತುಳಿಕಿತಲೇ ಪರಾಕ್ ಎಂಬುದಾಗಿದೆ.

ಇದರ ಅರ್ಥ ರಾಜ್ಯದಲ್ಲಿ ತುಂಬಿದ ಕೊಡಪಾನದಂತೆ ಈಗ ಸರ್ಕಾರ ಇದೆ. ಎಲ್ಲರೂ ಒಗ್ಗಟ್ಟಿನಿಂದ ಇದ್ದರೇ ಯಾವುದೇ ತೊಂದರೆ ಆಗಲ್ಲ. ಮನಸ್ಸು ಕದಲಿದರೇ ಸರ್ಕಾರಕ್ಕೆ ಅಪಾಯವಿದೆ ಎಂಬುದಾಗಿ ಕಾರ್ಣಿಕ ನುಡಿಯಾಗಿದೆ. ತುಂಬಿದ ಕೊಡ ಏನಾದರೂ ತುಳಿಕಿದರೇ ಸರ್ಕಾರಕ್ಕೆ ತೊಂದರೆಯಾಗುತ್ತದೆ. ಡಿಸಿಎಂ ಡಿ.ಕೆ ಶಿವಕುಮಾರ್ ಸಿಎಂ ಬದಲಾವಣೆ ಆಗೋದು ಖಚಿತ ಎಂದು ವೆಂಕಪ್ಪಯ್ಯ ಒಡೆಯರ್ ತಿಳಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ