LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಹಿರಿಯ ಪತ್ರಕರ್ತ, ಮಾಜಿ ಸದಸ್ಯ ಪಿ.ರಾಮಯ್ಯ ನಿಧನ : ಸಿಎಂ ಸಂತಾಪ 

Advertisement
ಬೆಂಗಳೂರು : ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಪಿ.ರಾಮಯ್ಯ ಅವರ ನಿಧನದಿಂದ ದು:ಖಿತನಾಗಿದ್ದೇನೆ.'ದಿ ಹಿಂದೂ' ಪತ್ರಿಕೆಯಲ್ಲಿ ಐದು ದಶಕಗಳಿಗಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ರಾಮಯ್ಯ ಅವರು ನನ್ನ ಹಿತಚಿಂತಕರಾಗಿದ್ದರು.

ಪತ್ರಕರ್ತರಾಗಿ ಸದಾ ರಾಜ್ಯದ ಹಿತಕ್ಕಾಗಿ ಕೆಲಸ ಮಾಡಿದ್ದ ರಾಮಯ್ಯ ಅವರಲ್ಲಿದ್ದ ರಾಜಕೀಯ, ಇತಿಹಾಸ, ಸಂಸ್ಕೃತಿ ಮತ್ತು ಸಾಮಾಜಿಕ ವಿದ್ಯಮಾನಗಳ ಜ್ಞಾನ-ಅನುಭವ ಬೆರಗುಗೊಳಿಸುತಿತ್ತು.

ವಿಧಾನ ಪರಿಷತ್ ಸದಸ್ಯರಾಗಿಯೂ ಅವರು ಪರಿಣಾಮಕಾರಿಯಾಗಿ ಕೆಲಸ ಮಾಡಿದ್ದರು. ಸಣ್ಣ ಪತ್ರಿಕೆಗಳ ಸಮಸ್ಯೆಗಳ ಅಧ್ಯಯನಕ್ಕಾಗಿ ರಚಿಸಲಾಗಿದ್ದ ಸಮಿತಿಯ ಅಧ್ಯಕ್ಷರಾಗಿ ಸಣ್ಣ ಪತ್ರಿಕೆಗಳ ಸಮಸ್ಯೆಗೆ ಪರಿಹಾರ ದೊರಕಿಸಿಕೊಡಲು ಶ್ರಮಿಸಿದ್ದರು.ರಾಮಯ್ಯ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ. ಅವರ ಕುಟುಂಬದ ಸದಸ್ಯರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಪೋಸ್ಟ್ ಮಾಡಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ