LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಸಂಪುಟ ಪುನಾರಚನೆ ಅಧಿಕಾರ ಯಾರಿಗೆ ಸಿಗುತ್ತೋ ಅವರೇ ಸಿಎಂ : ಕೆ. ಎನ್ ರಾಜಣ್ಣ

Advertisement

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಗಾಳಿ ಬೀಸಿದ್ದು, ಇದೀಗ ಮಾಜಿ ಸಚಿವ ಕೆ.ಎನ್ ರಾಜಣ್ಣ ಸಿಎಂ ಬದಲಾವಣೆ ಕುರಿತು ಸ್ಪೋಟಕ ಹೇಳಿಕೆ ಒಂದನ್ನು ನೀಡಿದ್ದು, ಸಂಪುಟ ಪುನಾರಚನೆ ಅಧಿಕಾರ ಯಾರಿಗೆ ಸಿಗುತ್ತೋ ಅವರೇ ಸಿಎಂ ಅಗಲಿದ್ದಾರೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವ್ರೆ 5 ವರ್ಷ ಸಿಎಂ ಆಗಿರಲಿದ್ದಾರೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.


ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಂಪುಟ ಪುನಾರಚನೆ ಮೇಲೆ ಬದಲಾವಣೆ ಭವಿಷ್ಯ ನಿರ್ಧಾರವಾಗಲಿದೆ.

ಸಂಪುಟ ಪುನಾರಚನೆ ಅಧಿಕಾರ ಯಾರಿಗೆ ಸಿಗುತ್ತೋ ಅವರೇ ಸಿಎಂ ಅಗಲಿದ್ದಾರೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವ್ರೆ 5 ವರ್ಷ ಸಿಎಂ ಆಗಿರಲಿದ್ದಾರೆ. ಬಿಹಾರ್ ಚುನಾವಣೆ ಬಳಿಕ ಬದಲಾವಣೆ ಆಗುತ್ತೆ ಎಂದು ಕೆ.ಎನ್ ರಾಜಣ್ಣ ಹೇಳಿಕೆ ನೀಡಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST