Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡೆಕಾಕ್ ಬಿರುಸಿನ ಶತಕದಲ್ಲಿ ಅರಳಿದ ಹರಿಣಿಗಳ ಗೆಲುವು

Advertisement
ಸೆಂಚುರಿಯನ್: ಕ್ಯೂಂಟೆನ್ ಡೆಕಾಕರ್ ಅವರ ಬಿರುಸಿನ ಶತಕದ ನೆರವಿನಿಂದ ದ. ಆಫ್ರಿಕಾ ಕ್ರಿಕೆಟ್ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಕಳೆದ ತಾತ್ರಿ ಇಲ್ಲಿ ಮುಗಿದ ಎರಡನೇ ಟ್ವೆಂಟಿ-೨೦ ಪಂದ್ಯದಲ್ಲಿ ೭ ವಿಕೆಟ್‌ಗಳ ಗೆಲುವು ದಾಖಲಿಸಿದೆ.
ಸ್ಕೋರ್ ವಿವರ
ವೆಸ್ಟ್ ಇಂಡೀಸ್ ೨೦ ಓವರುಗಳಲ್ಲಿ ೪ ವಿಕೆಟ್ ಗೆ ೨೨೧
ಸಿಮ್ರಾನ್ ಹೆಟ್ಮೇರ್ ೭೫ ( ೪೨ ಎಸೆತ, ೮ ಬೌಂಡರಿ, ೩ ಸಿಕ್ಸರ್)
ಶೆರಫಾನೇ ರುದರಪರ‍್ಡ್ ೫೭ ( ೨೪ ಎಸೆತ, ೫ ಬೌಂಡರಿ, ೪ ಸಿಕ್ಸರ್)
ಬ್ರಿಂಡನ್ ಕಿಂಗ್ ೪೯ ) ೩೦ ಎಸೆತ, ೫ ಬೌಂಡರಿ, ೩ ಸಿಕ್ಸರ್)
ದಕ್ಷಿಣ ಆಫ್ರಿಕಾ ೨೦ ಓವರುಗಳಲ್ಲಿ ೪ ವಿಕೆಟ್ ಗೆ ೨೨೫
ಡೆಕಾಕ್ ೧೧೫ ( ೪೯ ಎಸೆತ, ೬ ಬೌಂಡರಿ, ೧೦ ಸಿಕ್ಸರ್)
ರಿಯಾನ್ ರಿಕಲ್ಟನ್ ೭೭ ( ೩೬ ಎಸೆತ, ೯ ಬೌಂಡರಿ, ೩ ಸಿಕ್ಸರ್)
ಪಂದ್ಯ ಶ್ರೇಷ್ಠ: ಕ್ಯೂಂಟೇನ್ ಡೆಕಾಕ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್