Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೆಹಲಿ ಕ್ಯಾಪಿಟಲ್ಸ್ ತಂಡಕ್ಕೆ ೭ ವಿಕೆಟ್‌ಗಳ ಜಯ

ಕೆ.ಎಲ್. ರಾಹುಲ್ ಸಮಯೋಚಿತ ಬ್ಯಾಟಿಂಗ್

Advertisement

 
ಜೈಪುರ: ದೆಹಲಿ ಕ್ಯಾಪಿಟಲ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೪೩ ನೇ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ವಿರುದ್ಧ ೭ ವಿಕೆಟ್‌ಗಳ ಸುಲಭ ಜಯ ಸಾಧಿಸಿತು.
ಸವಾಯಿ ಮಾನಸಿಂಗ್ ಕ್ರೀಡಾಂಗಣದಲ್ಲಿ ಕಳೆದ ರಾತ್ರಿ ಮುಗಿದ ಪಂದ್ಯದಲ್ಲಿ ಜಯಿಸಲು ೨೨೬ ರನ್‌ಗಳನ್ನು ಗಳಿಸಬೇಕಿದ್ದ ದೆಹಲಿ ಕ್ಯಾಪಿಟಲ್ಸ್ ತಂಡವು ೩ ವಿಕೆಟ್‌ಗಳ ನಷ್ಟಕ್ಕೆ ಇನ್ನು ೫ ಎಸೆತಗಳು ಬಾಕಿ ಇರುವಂತೆಯೇ ಪಂದ್ಯ ಗೆದ್ದುಕೊಂಡಿತು.
ಈ ಗೆಲುವಿನೊಂದಿಗೆ ದೆಹಲಿ ಕ್ಯಾಪಿಟಲ್ಸ್ ತಂಡವು ೯ ಪಂದ್ಯಗಳಿAದ ೮ ಅಂಕಗಳಿಸಿದ್ದು, ೬ ನೇ ಸ್ಥಾನಕ್ಕೆ ಸುಧಾರಣೆ ಕಂಡಿದೆ. ಸಿಎಸ್‌ಕೆ ೭ ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.
    ಸ್ಕೋರ್ ವಿವರ
ರಾಜಸ್ತಾನ್ ರಾಯಲ್ಸ್ ೨೦ ಓವರುಗಳಲ್ಲಿ ೬ ವಿಕೆಟ್‌ಗೆ ೨೨೫
ರಿಯಾನ್ ಪರಾಗ್ ೯೦ (೫೦ ಎಸೆತ, ೮ ಬೌಂಡರಿ, ೫ ಸಿಕ್ಸರ್)
ಡೋನೋವಾನ್ ಫೆರೆರಾ ೪೭ (೧೪ ಎಸೆತ, ೨ ಬೌಂಡರಿ, ೬ ಸಿಕ್ಸರ್), ಮಿಚೆಲ್ ಸ್ಟಾರ್ಕ್ ೪೦ ಕ್ಕೆ ೩.
ದೆಹಲಿ ಕ್ಯಾಪಿಟಲ್ಸ್ ೧೯.೧ ಓವರುಗಳಲ್ಲಿ ೩ ವಿಕೆಟ್‌ಗೆ ೨೨೬
ಕೆ.ಎಲ್. ರಾಹುಲ್ ೭೫ (೪೦ ಎಸೆತ, ೬ ಬೌಂಡರಿ, ೫ ಸಿಕ್ಸರ್)
ಫಾತುಮ್ ನಿಶಾಂಕಾ ೬೨ ( ೩೩ ಎಸೆತ, ೬ ಬೌಂಡರಿ, ೩  ಸಿಕ್ಸರ್)
ನಿತೀಶ್ ರಾಣಾ ೩೩ (೧೭ ಎಸೆತ, ೩ ಬೌಂಡರಿ, ೨ ಸಿಕ್ಸರ್)
ರವೀಂದ್ರ ಜಡೆಜಾ ೩೩ ಕ್ಕೆ ೧.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್