LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಡಿಸಿಎಂಗೆ ಡೆಂಘೀ ಜ್ವರ : ಮೂರು ದಿನ ವಿಶ್ರಾಂತಿ

Advertisement

ಬೆಂಗಳೂರು : ಡೆಂಘೀ ಜ್ವರದಿಂದ ಬಳಲುತ್ತಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ಅವರು ವೈದ್ಯರ ಸೂಚನೆ ಮೇರೆಗೆ ಇಂದಿನಿಂದ ಮೂರು ದಿನ ವಿಶ್ರಾಂತಿ ತೆಗೆದುಕೊಳ್ಳಲಿದ್ದು, ಈ ಅವಧಿಯಲ್ಲಿ ಯಾರನ್ನೂ ಭೇಟಿ ಮಾಡುವುದಿಲ್ಲ ಎಂದು ಮೂಲಗಳು ಹೇಳಿವೆ.


ಈ ಬಗ್ಗೆ ಶಿವಕುಮಾರ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಅದರಲ್ಲಿ ಅನ್ಯ ಕಾರ್ಯ ನಿಮಿತ್ತ ತಾವು ಮೂರು ದಿನ ಯಾರನ್ನೂ ಭೇಟಿಯಾಗುವುದಿಲ್ಲ ಎಂದಿದ್ದಾರೆ.

ಆದರೆ, ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿರುವ ಅವರು ಸಂಜೆ ವೇಳೆಗೆ ನಿತ್ರಾಣಗೊಳ್ಳುತ್ತಿರು ವುದರಿಂದವೈದ್ಯರು ಕಡ್ಡಾಯವಾಗಿ ವಿಶ್ರಾಂತಿಗೆ ಸೂಚಿಸಿದ್ದು, ಈ ಹಿನ್ನೆಲೆಯಲ್ಲಿ ಯಾರನ್ನೂ ಭೇಟಿಯಾಗದೆ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಮೂಲಗಳು ಹೇಳಿವೆ.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ