LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮುAಬೈ ಮಣಿಸಿ ಸೆಮಿಫೈನಲ್ ತಲುಪಿದ ರ‍್ನಾಟಕ ತಂಡ

Advertisement
----------------------------------ವಿಜಯ ಹಜಾರೆ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ
ಮುAಬೈ: ರ‍್ನಾಟಕ ಕ್ರಿಕೆಟ್ ತಂಡವು ಮುಂಬೈ ವಿರುದ್ಧ ಇಂದಿಲ್ಲಿ ನಡೆದ ವಿಜಯ ಹಜಾರೆ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಎಂಟರಘಟ್ಟದ ಪಂದ್ಯದಲ್ಲಿ ಮುಂಬೈ ತಂಡವನ್ನು ಡೆಕ್ ರ‍್ತ್ ಲೂಯಿಸ್ ನಿಯಮದಂತೆ ೫೫ ರನ್ ಗಳಿಂದ ಮಣಿಸಿ ಸೆಮಿಫೈನಲ್ ಗೆ ಲಗ್ಗೆ ಇಟ್ಟಿತು.
ಕ್ವರ‍್ಟರ್ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಮುಂಬೈ ತಂಡವು ನಿಗದಿತ ೫೦ ಓವರುಗಳಲ್ಲಿ ೮ ವಿಕೆಟ್‌ಗೆ ೨೫೪ ರನ್ ಗಳ ಉತ್ತಮ ಮೊತ್ತವನ್ನು ಕಲೆ ಹಾಕಿತ್ತು.
ಸ್ರ‍್ಧಾತ್ಮಕ ಮೊತ್ತದ ಗುರಿ ಬೆನ್ನಟ್ಟಿದ ರ‍್ನಾಟಕ ತಂಡವು ೩೩ ಓವರುಗಳಲ್ಲಿ ೧ ವಿಕೆಟ್‌ಗೆ ೧೮೭ ರನ್ ಗಳನ್ನು ಗಳಿಸಿದ್ದಾಗ ಪಂದ್ಯ ಮಳೆಯಿಂದ ನಿಂತಿತು. ಪಂದ್ಯ ಮತ್ತೇ ಆರಂಭವಾಗದ ಹಿನ್ನೆಲೆಯಲ್ಲಿ ರ‍್ನಾಟಕ ತಂಡ ಡೆಕ್ ರ‍್ತ್ ಲೂಯಿಸ್ ನಿಯಮದಂತೆ ೫೫ ರನ್ ಗಳಿಂದ ಗೆದ್ದಿದೆ ಎಂದು ಘೋಷಿಸಲಾಯಿತು. ಇದರೊಂದಿಗೆ ರ‍್ನಾಟಕ ತಂಡವು ವಿಜಯ ಹಜಾರೆ ಟ್ರೋಫಿ ಪಂದ್ಯಾವಳಿಯ ಸೆಮಿಫೈನಲ್ ಪ್ರವೇಶಿಸಿತು.
ಸ್ಕೋರ್ ವಿವರ
ಮುಂಬೈ ೫೦ ಓವರುಗಳಲ್ಲಿ ೮ ವಿಕೆಟ್‌ಗೆ ೨೫೪
ಶ್ಯಾಮ್ಸ್ ಮುಲಾನಿ ೮೬ ( ೯೧ ಎಸೆತ, ೮ ಬೌಂಡರಿ), ಸಿದ್ದೇಶ್ ಲಾಡ್ ೩೮,
ವಿದ್ಯಾಧರ ಪಾಟೀಲ್ ೪೨ ಕ್ಕೆ ೩, ವಿದ್ವತ್ ಕಾವೇರಪ್ಪ ೪೩ ಕ್ಕೆ ೨, ಅಭಿಲಾಷ್ ಶೆಟ್ಟಿ ೫೯ ಕ್ಕೆ ೨
ರ‍್ನಾಟಕ ೩೩ ಓವರುಗಳಲ್ಲಿ ೧ ವಿಕೆಟ್‌ಗೆ ೧೮೭
ದೇವದತ್ತ ಪೆಡಿಕಲ್ ಅಜೇಯ ೮೧ ( ೯೫ ಎಸೆತ, ೧೧ ಬೌಂಡರಿ)
ಕರುಣ್ ನಯ್ಯರ್ ಅಹೇಯ ೭೪ ( ೮೦ ಎಸೆತ, ೧೧ ಬೌಂಡರಿ)
ಪAದ್ಯ ಶ್ರೇಷ್ಠ: ದೇವದತ್ತ ಪೆಡಿಕಲ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ