LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಹಿಂದುತ್ವ ಹಾಗೂ ಅಭಿವೃದ್ಧಿ ಬಿಜೆಪಿ ಗೆಲುವಿಗೆ ಪ್ರೇರಣೆ: ಫಡ್ನವೀಸ್

Advertisement
ನವದೆಹಲಿ: ಹಿಂದುತ್ವ ವಿಚಾರ ಹಾಗೂ ಅಭಿವೃದ್ಧಿ ಕರ‍್ಯಗಳೇ ಬಿಜೆಪಿ ಗೆಲುವಿಗೆ ಪ್ರೇರಣೆಯಾಗಿವೆ ಎಂದು ಮಹಾರಾಷ್ಟç ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ಮಹಾರಾಷ್ಟç ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ‘ಮಹಾಯಿತಿ’ ರ‍್ಜರಿ ಜಯಗಳಿಸಿದ ಹಿನ್ನೆಲೆಯಲ್ಲಿ ವರದಿಗಾರರೊಂದಿಗೆ ಮಾತನಾಡಿದ ದೇವೇಂದ್ರ ಫಡ್ನವೀಸ್ ಈ ಹೇಳಿಕೆ ನೀಡಿದ್ದಾರೆ.
ಬಿಜೆಪಿ ಹಾಗೂ ಮೈತ್ರಿಕೂಟ ಪಕ್ಷಗಳು ಅಭಿವೃದ್ಧಿ ಹಾಗೂ ಹಿಂದುತ್ವ ಎರಡೂ ವಿಚಾರಗಳಿಗೆ ಸಮ ಸಮನಾಗಿ ಆದ್ಯತೆ ನೀಡಿವೆ. ಮಹಾ ಜನತೆ ಇದನ್ನು ಸ್ವೀಕರಿಸಿದ್ದು, ಈ ಪ್ರಚಂಡ ಜಯದಿಂದ ಗೊತ್ತಾಗುತ್ತದೆ ಎಂದು ಫಡ್ನವೀಸ್ ಹೇಳಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ