Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೇಡಿಕೆಗಾಗಿ ಗ್ರಾಮಾಡಳಿತ ಅಧಿಕಾರಿಗಳ ಧರಣಿ ಕಂದಾಯ ಇಲಾಖೆ ನೌಕರರಿಂದ ಬೆಂಬಲ

Advertisement
ಹುಬ್ಬಳ್ಳಿ : -ನಗರದ ಮಿನಿ ವಿಧಾನ ಸೌಧದ ಎದುರು ಗ್ರಾಮ ಆಡಳಿತ ಅಧಿಕಾರಿಗಳು ತಮ್ಮ ಬೇಡಿಕೆಗಳನ್ನು ಈಡೇರಿಸಲು ರಾಜ್ಯದ್ಯಂತ ಪೆನ್ ಡ್ರಾಪ್ ಹಾಗೂ ಆಪ್ ನಲ್ಲಿ ಕೆಲಸ ಸ್ಥಗಿತ ಗೊಳಿಸಿ ಧರಣಿಯಲ್ಲಿ ಭಾಗಿಯಾದರು.



ಕಂದಾಯ ಇಲಾಖೆ ನೌಕರರ ಸಂಘದ ವತಿಯಿಂದ ಧಾರವಾಡ ಗ್ರಾಮ ಆಡಳಿತ ಅಧಿಕಾರಿಗಳ ಜಿಲ್ಲಾ ಸಂಘದ ಮಾಜಿ ಅಧ್ಯಕ್ಷರು ಪರಮಾನಂದ ಶಿವಳ್ಳಿಮಠ ಮಾತನಾಡಿದ ಗ್ರಾಮ ಆಡಳಿತ ಅಧಿಕಾರಿಗಳ ಹೋರಾಟಕ್ಕೆ ಯಾವತ್ತೂ ಸಹಕಾರ ನೀಡುವುದಾಗಿ ಬೆಂಬಲ ಸೂಚಿಸಿದರಲ್ಲದೇ ಸರ್ಕಾರ ಕೂಡಲೇ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿದರು.

ಐ ಎಫ್ ಅಯ್ಯನಗೌಡ್ರ, ಶಿರಸ್ತೇದಾರರಾದ ಬಾಲಚಂದ್ರ ಹೊಂಗಲ್, ಪಠಾಣ್, ಚಕ್ರಸಾಲಿ ಹಾಗೂ ಇಲಾಖೆಯ ಎಲ್ಲಾ ಸಿಬ್ಬಂದಿ ಎಲ್ಲರು ಬಾಹ್ಯ ಬೆಂಬಲ ಸೂಚಿಸಿದರು. ಗ್ರೇಡ್ ೨ ತಹಶೀಲ್ದಾರ್ ಜಿ ವಿ ಪಾಟೀಲ ರವರು ಬೆಂಬಲ ಸೂಚಿಸಿದರು.

ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆ ನೌಕರರು ನಿರ್ವಹಿಸುತ್ತಿರುವ ೨೮ ತಂತ್ರಾಂಶ ಪ್ರಕಾರದ ಮೋಬೈಲ ಆದಾರಿತ ಮತ್ತು ಕಂಪ್ಯೂಟರ ಪ್ರೀಂಟ ಸ್ಕ್ಯಾನರ ಮತ್ತು ಇಂಟರರ್ನೇಟ ಆಧಾರಿತ ಕೆಲಸ ಕಾರ್ಯ ಆಗಿದ್ದು ಈ ಕೆಲಸ ನಿರ್ವಹಿಸಲು ಸರಕಾರದಿಂದ ಯಾವುದೆ ಮೂಲಭೂತ ಸೌಕರ್ಯ ಇಲ್ಲವಾಗಿದ್ದು, ಕಾರ್ಯ ಪ್ರಗತಿಗೆ ಪ್ರಗತಿ ಒತ್ತಡ ಹೇರುತ್ತಿದ್ದು ಸರಕಾರ ಎಲ್ಲ ಸೌಕರ್ಯ ನೀಡಿ ಹೆಚ್ಚು ಕೆಲಸ ತೆಗೆದುಕೊಳ್ಳಬೇಕೆಂದರು.

ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲೂಕು ಅಧ್ಯಕ್ಷ ಶಿವಕುಮಾರ ವಸ್ತ್ರದ, ಉಪಾಧ್ಯಕ್ಷ ನಿಂಗಪ್ಪ ಮುದ್ದಾಪುರ, ಜಿಲ್ಲಾ ಅಧ್ಯಕ್ಷ ಬ್ರಿಜೇಶ ಬಜೆಗಣ್ಣವರ, ಪ್ರಧಾನ ಕಾರ್ಯದರ್ಶಿ ಮಂಜುನಾಥ ಪಮ್ಮಾರ ಸೇರಿದಂತೆ ನೂರಾರು ಗ್ರಾಮ ಆಡಳಿತ ಅಧಿಕಾರಿಗಳು ಪಾಲ್ಗೊಂಡಿದ್ದರು.

  ವರದಿ:- ಸುಧೀರ್ ಕುಲಕರ್ಣಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು