LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಗ್ಯಾರಂಟಿ ಯೋಜನೆಗಳಿಂದ ಮಠಗಳಿಗೆ ದೊಡ್ಡ ಪೆಟ್ಟು : ದಿಂಗಾಲೇಶ್ವರ ಸ್ವಾಮೀಜಿ 

Advertisement
ಗದಗ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಮಠಗಳಿಗೆ ದೊಡ್ಡ ಪೆಟ್ಟು ಬಿದ್ದಿದೆ. ಉಚಿತ ಯೋಜನೆಗಳಿಂದ ಮಠದ ಖರ್ಚಿಗೆ ಹೊರೆಯಾಗಿದೆ ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ.

ಗದಗ ವಿರೇಶ್ವರ ಪುಣ್ಯಾಶ್ರಮದಲ್ಲಿ ಪುಟ್ಟರಾಜ ಗವಾಯಿ, ಪಂಚಾಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಜಾತ್ರೆ ನಿಮಿತ್ತ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ದಿಂಗಾಲೇಶ್ವರ ಸ್ವಾಮೀಜಿ, ಗ್ಯಾರಂಟಿಯಿಂದ ಜನ ಬಂದು ಆಶ್ರಮದಲ್ಲಿ ಊಟ ಮಾಡುತ್ತಿದ್ದಾರೆ.ಮಠದಲ್ಲಿ ಊಟ ಮಾಡುವವರ ಸಂಖ್ಯೆ ನೂರು ಪಟ್ಟು ಹೆಚ್ಚಾಗಿದೆ ಎಂದರು.

ಉಚಿತ ಯೋಜನೆಗಳು ಮಠದ ಖರ್ಚಿಗೆ ಹೊರೆಯಾಗಿವೆ. ಪ್ರಸಾದ ವ್ಯವಸ್ಥೆ ನೂರು ಪಟ್ಟು ಹೆಚ್ಚಾಗಿದೆ. ಸರ್ಕಾರ ಮಾಡುವ ಕೆಲಸವನ್ನೇ ಮಠಗಳು ಮಾಡುತ್ತಿವೆ. ಹೀಗಾಗಿ ಪುಣ್ಯಶ್ರಮಕ್ಕೆ ಸರ್ಕಾರ ಅನಾದಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಬೆಂಗಳೂರು ಬಳಿಯ ಕೆಲ ಧಾರ್ಮಿಕ ಸಂಸ್ಥೆಗಳಿಗೆ ರಾಜ್ಯ ಸರ್ಕಾರದಿಂದ ಧವಸ ಧಾನ್ಯ ನೀಡುತ್ತಿದೆ. ಅದೇ ರೀತಿ ಸರ್ಕಾರ ಉತ್ತರ ಕರ್ನಾಟಕದ ಆಶ್ರಮಕ್ಕೂ ಕೊಡುಗೆ ನೀಡಬೇಕು. ಪುಣ್ಯಾಶ್ರಮದಕ್ಕೆ ಸಮಗ್ರ ಬೆಳವಣಿಗೆಗೆ ಸರ್ಕಾರ ಅನ್ನ, ಹಣ ನೀಡಬೇಕು ಎಂದು ಮನವಿ ಮಾಡಿ ದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ