LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

 ವಿಶ್ವ ಕಾರ್ಮಿಕ ದಿನಾಚರಣೆಯ  ಪ್ರಯುಕ್ತ  ರೋಗಿಗಳಿಗೆ ಹಣ್ಣು ಹಂಪಲು ವಿತರಣೆ 

Advertisement

ಬಾಗಲಕೋಟೆ : ವಿಶ್ವ ‌ಕಾರ್ಮಿಕ ದಿನಾಚರಣೆಯ ಹಿನ್ನೆಲೆಯಲ್ಲಿ ಕರ್ನಾಟಕ ಸ್ವಾಭಿಮಾನಿ ಪಡೆ‌ ಸಂಘಟನೆಯ ‌ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ನವೀನ್ ಕಪಾಲಿ ಹಾಗೂ ಕಾರ್ಮಿಕ ಘಟಕದ ರಾಜ್ಯ ಯುವ ಮುಖಂಡರಾದ ರಾಜಕುಮಾರ್ ಲಮಾಣಿ ಅವರ ನೇತೃತ್ವದಲ್ಲಿ ಬಾಗಲಕೋಟೆಯ ಕಾರ್ಮಿಕ ಘಟಕದ ವತಿಯಿಂದ ನಗರದ ಬಾಗಲಕೋಟೆ ಖಾಸಗಿ ಆಸ್ಪತ್ರೆಯಾದ ಯೋಗಪ್ಪನವರ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ವಿಶ್ವ ಕಾರ್ಮಿಕ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.

 ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ನವೀನ್ ಕಪಾಲಿ ಅವರು ಆಸ್ಪತ್ರೆಯಲ್ಲಿ ದಾಖಲಾಗಿರುವ ಪ್ರತಿಯೊಬ್ಬ ರೋಗಿಗಳನ್ನು ಸಂಪರ್ಕಿಸಿ ಆರೋಗ್ಯ ವಿಚಾರಿಸಿದರು  ಈ ಸಂದರ್ಭದಲ್ಲಿ ಯೋಗಪ್ಪನವರ ಆಸ್ಪತ್ರೆಯ ವೈದ್ಯರಾದ ಶ್ರೀ ಡಾ ಸಾಮ್ರಾಟ್ ಎಚ್ ಯೋಗಪ್ಪನವರ್. ಮಾತನಾಡಿ, ಕರ್ನಾಟಕ ಸ್ವಾಭಿಮಾನಿ ಪಡೆ ಸಂಘಟನೆ ರಾಜ್ಯಾದ್ಯಂತನಾಡು, ನುಡಿಯ ಕಾಳಜಿಯೊಂದಿಗೆ ಇಂತಹ ಸಮಾಜಮುಖಿ ಕಾರ್ಯಗಳನ್ನು ಮಾಡುವ ಮೂಲಕ ಕನ್ನಡಿಗರ ಮನೆ ಮಾತಾಗಿದ್ದಾರೆ. ಇವರ ಕಾರ್ಯ ನಿಜವಾಗಿಯೂ ಶ್ಲಾಘನೀಯವಾದದ್ದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸ್ವಾಭಿಮಾನಿ ಪಡೆ ಸಂಘಟನೆಯ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷರಾದ ನವೀನ್ ಕಪಾಲಿ  ರಾಜ್ಯ ಯುವ ಮುಖಂಡರಾದ ರಾಜಕುಮಾರ್ ಲಮಾಣಿ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷರಾದ ಆಸಿಫ್ ಬಾಗವಾನ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ರಾರೋಡ ಜಿಲ್ಲಾಧ್ಯಕ್ಷ ‌ ಜಗದೀಶ್ ಕರ್ಪೂರಮಠ ಅವರು ಮಾತನಾಡಿ ಕಾರ್ಮಿಕರಿಗೆ ಶುಭ ಕೋರಿದರು ‌ ಕಾರ್ಮಿಕ ಘಟಕದ ಕಾರ್ಯಾಧ್ಯಕ್ಷ  ಸಂಜಯ್ ಕೋಲ್ಕರ ಸಂಘಟನೆಯ ಹಿರಿಯರಾದ ‌ ಸಂಗಮೇಶ್ ದುಬ್ಬಲಗುಂಡಿ ಆದಿತ್ಯ ಆಗೋಜಿ ‌ಗಣೇಶ ಬಡಿಗೇರ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.


ವರದಿ  : ಎಸ್.ಎಸ್.ಕವಲಾಪುರೆ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ