LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಧರ್ಮಸ್ಥಳ ಸಂಸ್ಥೆಯಿಂದ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆ

Advertisement
ಮಲ್ಲಮ್ಮನ ಬೆಳವಡಿ : ಧರ್ಮಸ್ಥಳ ಸಂಸ್ಥೆಯಿಂದ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ಜೀವನಕೆ ಆಧಾರ ಶ್ರೀಮತಿ ದಯಾಶೀಲ ಬೈಲಹೊಂಗಲ ತಾಲೂಕಿನ ಬೆಳವಡಿ ವಲಯ ಮೂಗ ಬಸವ ಕಾರ್ಯಕ್ಷೇತ್ರ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ಫಲಾನುಭವಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾತೃಶ್ರೀ ಹೇಮಾವತಿ ಅಮ್ಮನವರು ಕೊಡಮಾಡಲ್ಪಟ್ಟ ಈ ದಿನ ತಾಲೂಕಿನಲ್ಲಿ ಒಟ್ಟು 12 ವಾತ್ಸಲ್ಯ ಬಟ್ಟೆ ಕಿಟ್ ವಿತರಣೆಯನು ಧಾರವಾಡ ಪ್ರಾದೇಶಿಕ ಕಚೇರಿ ಮಾನ್ಯ ಗೌರಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀಮತಿ ದಯಶೀಲ ಮೇಡಂ ಇವರು ಫಲಾನುಭವಿಗಳ ಆರೋಗ್ಯಬಗ್ಗೆ ಕ್ಷೇಮ ವಿಚಾರಿಸಿದರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಭಾರತಿ ಬಸಯ್ಯ ಪೂಜಾರ್ PKPS ನಿರ್ದೇಶಕರಾದ ಮಾಂತೇಶ್ ಅಬ್ಬಾಯಿ ತಾಲೂಕು ಯೋಜನಾಧಿಕಾರಿಗಳಾದ ವಿಜಯಕುಮಾರ್ PKPS ಮುಖ್ಯಸ್ಥರಾದ ಸಂತೋಷ್ ಅಬ್ಬಾಯಿ ತಾಲೂಕು ಜ್ಞಾನವಿಕಾಸ ಸಮನ್ವಯ ಅಧಿಕಾರಿ ಶೈಲಾ ವಲಯದ ಮೇಲ್ವಿಚಾರಕರಾದ ಸಂತೋಷ್ ಸೇವಾ ಪ್ರತಿನಿಧಿ , ಮಂಜುನಾಥ್ ಒಕ್ಕೂಟದ ಅಧ್ಯಕ್ಷರು ,ಸಂಘದ ಸದಸ್ಯರು ಎಲ್ಲರೂ ಸೇರಿ ವಾತ್ಸಲ್ಯಫಲಾನುಭವಿಯ ಯೋಗ ಕ್ಷೇಮ ವಿಚಾರಿಸಿ ವಾತ್ಸಲ್ಯ ಕಿಟ್ಟನ್ನು ವಿತರಿಸಿ ಶುಭ ಹಾರೈಸಿದರು.

ವರದಿ :ದುಂಡಪ್ಪ ಹೂಲಿ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಕಲವಾರ ಗ್ರಾಮ ಪಂಚಾಯಿತಿಯಲ್ಲಿ ಇ-ಸ್ವತ್ತು, ಫಾರ್ಮ್-9 ಮತ್ತು ಫಾರ್ಮ್-11 ವಿತರಣೆಯಲ್ಲಿ ಸಾರ್ವಜನಿಕ  ಆಕ್ರೋಶ ಅಂಗನವಾಡಿ ಕೇಂದ್ರಗಳು, ರಸಗೊಬ್ಬರ ವಿತರಣಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿ : ಸಂತೋಷ ಲಾಡ್ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲು