LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಿಶೇಷಚೇತನರಿಗೆ ವ್ಹೀಲ್ ಛೇರ್, ಮೆಡಿಕಲ್ ಕಿಟ್ ವಿತರಣೆ

Advertisement

ತುರುವೇಕೆರೆ : ತಾಲ್ಲೂಕು ಪಂಚಾಯ್ತಿಯ ಶೇ.5 ರ ಅನುದಾನದಲ್ಲಿ ವಿಶೇಷಚೇತನರಿಗೆ ವಿವಿಧ ಸಾಧನ ಸಲಕರೆಗಳನ್ನು ಶಾಸಕ ಎಂ.ಟಿ.ಕೃಷ್ಣಪ್ಪ ವಿತರಣೆ ಮಾಡಿದರು.

 ತಾಲ್ಲೂಕು ಪಂಚಾಯ್ತಿಯ ಶೇ. 5 ರ ಅನುದಾನದಲ್ಲಿ ಸುಮಾರು 6 ಮಂದಿಗೆ ವ್ಹೀಲ್ ಛೇರ್ ಹಾಗೂ 9 ಮಂದಿಗೆ ಕಿವಿ ಮೆಷಿನ್ ಹಾಗೂ ಹಲವು ವಿಶೇಷಚೇತನರಿಗೆ ಮೆಡಿಕಲ್ ಕಿಟ್ ಅನ್ನು ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಶಾಸಕರು ವಿತರಿಸಿದರು. 
news_1785144875_0_313.webp

 

ಈ ಸಂದರ್ಭದಲ್ಲಿ ತಹಸೀಲ್ದಾರ್ ಕುಂಇ ಅಹಮದ್, ಇಒ ಅನಂತರಾಜು, ಎಂ.ಆರ್.ಡಬ್ಲ್ಯೂ ಯಮುನಾ ಸೇರಿದಂತೆ ತಾಲೂಕಿನ ಎಲ್ಲಾ ವಿ.ಆರ್. ಡಬ್ಲ್ಯೂ ಹಾಗೂ ವಿಶೇಷಚೇತನ ಫಲಾನುಭವಿಗಳು ಉಪಸ್ಥಿತರಿದ್ದರು.

ವರದಿ: ಗಿರೀಶ್ ಕೆ ಭಟ್

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ