LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಎಲ್ಲ ಖಾಸಗಿ ರಸ್ತೆಗಳನ್ನು 'ಸರ್ಕಾರಿ ರಸ್ತೆಗಳು' ಎಂದು ಘೋಷಣೆ : ಡಿ. ಕೆ ಶಿವಕುಮಾರ್

Advertisement
ಬೆಂಗಳೂರು : ಎಲ್ಲ ಖಾಸಗಿ ರಸ್ತೆಗಳನ್ನು 'ಸರ್ಕಾರಿ ರಸ್ತೆಗಳು' ಎಂದು ಘೋಷಣೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಈ ಬಗ್ಗೆ ಮಾಹಿತಿ ನೀಡಿದ ಅವರು, 50×80 ಅಡಿ ಅಳತೆವರೆಗಿನ ಕಟ್ಟಡಗಳ ನಿರ್ಮಾಣಕ್ಕೆ ಸ್ವಯಂಚಾಲಿತ 'ನಂಬಿಕೆ ನಕ್ಷೆ' ಯೋಜನೆಯಲ್ಲಿ ಒಂಬತ್ತು ಸಾವಿರ ನಕ್ಷೆಗಳನ್ನು ನೀಡಲಾಗಿದೆ.

ಬಡಾವಣೆಗಳನ್ನು ನಿರ್ಮಿಸಿದ ನಂತರ ಕಂದಾಯ ನಿವೇಶನಗಳನ್ನು ಹಂಚಿ, ಅಲ್ಲಿರುವ ರಸ್ತೆಗಳು ಮಾಲೀಕನ ಹೆಸರಿನಲ್ಲಿ ಇದ್ದ ಅನೇಕ ಪ್ರಕರಣಗಳಿದ್ದವು. ಈ ಎಲ್ಲ ಖಾಸಗಿ ರಸ್ತೆಗಳನ್ನು 'ಸರ್ಕಾರಿ ರಸ್ತೆಗಳು' ಎಂದು ಘೋಷಣೆ ಮಾಡಲಾಗುತ್ತದೆ.

7.5 ಲಕ್ಷ ಬಿ ಖಾತೆಗಳನ್ನು 'ಎ' ಖಾತೆಗಳನ್ನಾಗಿ ಮಾಡಲಾಗುತ್ತದೆ. 'ಅಭಿವೃದ್ದಿ ಹೊಂದಿದ ಜಮೀನು ' ಎಂದು ಮಾರ್ಗಸೂಚಿ ದರದ ಶೇ 5.5ರಷ್ಟು ಶುಲ್ಕ ಪಾವತಿಸಿಕೊಂಡು 'ಎ' ಖಾತೆ ನೀಡಲು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಬಡಾವಣೆಗಳನ್ನು ನಿರ್ಮಿಸಿದ ನಂತರ ಕಂದಾಯ ನಿವೇಶನಗಳನ್ನು ಹಂಚಿ, ಅಲ್ಲಿರುವ ರಸ್ತೆಗಳು ಮಾಲೀಕನ ಹೆಸರಿನಲ್ಲಿ ಇದ್ದ ಅನೇಕ ಪ್ರಕರಣಗಳಿದ್ದವು. ಈ ಎಲ್ಲ ಖಾಸಗಿ ರಸ್ತೆಗಳನ್ನು 'ಸರ್ಕಾರಿ ರಸ್ತೆಗಳು' ಎಂದು ಘೋಷಣೆ ಮಾಡಲಾಗುತ್ತದೆ.

7.5 ಲಕ್ಷ ಬಿ ಖಾತೆಗಳನ್ನು 'ಎ' ಖಾತೆಗಳನ್ನಾಗಿ ಮಾಡಲಾಗುತ್ತದೆ. 'ಅಭಿವೃದ್ದಿ ಹೊಂದಿದ ಜಮೀನು ' ಎಂದು ಮಾರ್ಗಸೂಚಿ ದರದ ಶೇ 5.5ರಷ್ಟು ಶುಲ್ಕ ಪಾವತಿಸಿಕೊಂಡು 'ಎ' ಖಾತೆ ನೀಡಲು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ