Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಟಿಗೆ ೬ ವಿಕೆಟ್‌ಗಳ ಸುಲಭ ಜಯ

ಆರ್‌ಸಿಬಿಗೆ ಮತ್ತೊಂದು ಸೋಲು

Advertisement

 


ಅಹ್ಮದಾಬಾದ್: ಗುಜರಾತ್ ಟೈಟನ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೪೨ ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ೪ ವಿಕೆಟ್‌ಗಳ ಸುಲಭ ಜಯ ಸಾಧಿಸಿತು.
  ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದ ಗೆಲುವಿನೊಂದಿಗೆ ಗುಜರಾತ್ ಟೈಟನ್ಸ್ ತಂಡವು ೯ ಪಂದ್ಯಗಳಿAದ ೧೦ ಅಂಕಗಳಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ೫ ನೇ ಸ್ಥಾನದಲ್ಲಿದೆ.
    ಸ್ಕೋರ್ ವಿವರ
ಆರ್‌ಸಿಬಿ ೧೯.೨ ಓವರುಗಳಲ್ಲಿ ೧೫೫
ವಿರಾಟ್ ಕೊಹ್ಲಿ ೨೮ (೧೩ ಎಸೆತ, ೫ ಬೌಂಡರಿ, ೧ ಸಿಕ್ಸರ್)
ದೇವದತ್ತ ಪಡಿಕಲ್ ೪೦ (೨೪ ಎಸೆತ, ೫ ಬೌಂಡರಿ, ೨ ಸಿಕ್ಸರ್)
ಅರ್ಷದ್ ಖಾನ್ ೨೭ ಕ್ಕೆ ೩, ರಷಿದ್ ಖಾನ್ ೧೯ ಕ್ಕೆ ೨, ಜೇಸನ್ ಹೋಲ್ಡರ್ ೨೯ ಕ್ಕೆ ೨.
ಗುಜರಾತ್ ಟೈಟನ್ಸ್ ೧೫.೫ ಓವರುಗಳಲ್ಲಿ ೬ ವಿಕೆಟ್‌ಗೆ ೧೫೮
ಶುಭಮಾನ್ ಗಿಲ್ ೪೩ (೧೮ ಎಸೆತ, ೪ ಬೌಂಡರಿ, ೩ ಸಿಕ್ಸರ್)
ಜೋಶ್ ಬಟ್ಲರ್ ೩೯ ( ೧೯ ಎಸೆತ, ೨ ಬೌಂಡರಿ, ೪ ಸಿಕ್ಸರ್)
ರಾಹುಲ್ ತೇವಾಟಿಯಾ ೨೭ (೧೭ ಎಸೆತ, ೪ ಬೌಂಡರಿ)
ಭುವನೇಶ್ವರ ಕುಮಾರ್ ೨೮ ಕ್ಕೆ ೩, ರೋಮಾರಿಯೋ ಶೆಫರ್ಡ್ ೩೦ ಕ್ಕೆ ೨)

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್